ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ: ಸೈಕಲ್ ಕವಿ ಎಂದೇ ಖ್ಯಾತರಾಗಿದ್ದ ಐರಸಂಗ ನಿಧನ

|
Google Oneindia Kannada News

ಧಾರವಾಡ, ನವೆಂಬರ್ 13: ಸೈಕಲ್ ಕವಿ ಎಂದೇ ಪ್ರಖ್ಯಾತರಾಗಿದ್ದ ಆಶುಕವಿ ಐರಸಂಗ(91) ನಿಧನರಾಗಿದ್ದಾರೆ. ತಮ್ಮ ಜೀವನದುದ್ದಕ್ಕೂ ಬಡತನ ಹೊದ್ದು ಬೆಳೆದ ಅವರು ಸೈಕಲ್ ಮೇಲೆಯೇ ಸುತ್ತಾಡುತ್ತಿದ್ದರು.

50ಕ್ಕೂ ಹೆಚ್ಚು ಕವನ ಸಂಕಲನಗಳನ್ನು ರಚಿಸಿದ್ದ ಅವರ ಸಾಹಿತ್ಯ ಕೊಡುಗೆ ನೋಡಿ ಧಾರವಾಡದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿತ್ತು.

ಅಕ್ಷರ ಗಾರುಡಿಗ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನಅಕ್ಷರ ಗಾರುಡಿಗ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನ

ವಿಸಿ ಐರಸಂಗ ಅವರು ಮಗ, ಮಗಳು, ಮೊಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಸಂತ್ಯಸಂಸ್ಕಾರ ಬೆಳಗ್ಗೆ 11.30ಕ್ಕೆ ಹೊಸ ಯಲ್ಲಾಪುರ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Kannada Poet VC Irasanga Passes Away

ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಅವರು,ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸೈಕಲ್ ಮೇಲೆ ಬಂದಿದ್ದರು. ಜನರು ಇವರನ್ನು ಸೈಕಲ್ ಕವಿ ಎಂದು ಕರೆಯುತ್ತಿದ್ದರು.

Recommended Video

ರವಿ ಬೆಳಗೆರೆ ಮಾಡಿದ ಸಹಾಯವನ್ನು ನೆನಪಿಸಿಕೊಂಡ R ಅಶೋಕ್ | Oneindia Kannada

ನೂರಾರು ಆಶುಕವಿತೆಗಳನ್ನು ಬರೆದಿರುವ ಅವರು, ಅವುಗಳನ್ನು ಪಾಕೆಟ್ ಪುಸ್ತಕ ರೂಪದಲ್ಲಿ ಮುದ್ರಿಸಿ ತಮ್ಮ ಸೈಕಲ್ ಮೇಲಿಟ್ಟು ಮಾರುತ್ತಿದ್ದರು.

English summary
Kannada Poet VC Irasanga Passed Away in Dharwad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X