ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ರೈಲುಗಳ ತಾತ್ಕಾಲಿಕ ನಿಲುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ
ಹುಬ್ಬಳ್ಳಿ, ಅಕ್ಟೋಬರ್ 16: ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ಅಕ್ಟೋಬರ್ 19 ರಿಂದ ಅಕ್ಟೋಬರ್ 25 ರವರೆಗೆ ಸೂಚಿಸಲಾದ ನಿಲ್ದಾಣಗಳಲ್ಲಿ ರೈಲುಗಳಿಗೆ ತಾತ್ಕಾಲಿಕವಾಗಿ ಒಂದು ನಿಮಿಷ ನಿಲುಗಡೆಗೆ ಅವಕಾಶ ನೀಡಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ವಲಯ ಕಚೇರಿ ತಿಳಿಸಿದೆ.
1. ಮೈಸೂರು-ಬೆಳಗಾವಿ ಡೈಲಿ ಎಕ್ಸ್ಪ್ರೆಸ್ (17301) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ.
• ಬೆಳಗುಳ ನಿಲ್ದಾಣಕ್ಕೆ: ರಾತ್ರಿ 08:58/08:59 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಸಾಗರಕಟ್ಟೆ ನಿಲ್ದಾಣಕ್ಕೆ: ರಾತ್ರಿ 09:11/09:12 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹೊಸ ಅಗ್ರಹಾರ ನಿಲ್ದಾಣಕ್ಕೆ: ರಾತ್ರಿ 09:35/09:36 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಅಕ್ಕಿಹೆಬ್ಬಾಳು ನಿಲ್ದಾಣಕ್ಕೆ: ರಾತ್ರಿ 09:44/09:45 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಬೀರಹಳ್ಳಿ ಹಾಲ್ಟ್: ರಾತ್ರಿ 09:50/09:51 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಮಾವಿನಕೆರೆ: ರಾತ್ರಿ 10.24/10.25 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

2. ಬೆಳಗಾವಿ-ಮೈಸೂರು ಡೈಲಿ ಎಕ್ಸ್ಪ್ರೆಸ್ (17302) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 18 ರಿಂದ 24 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ.
• ಮಾವಿನಕೆರೆ: ಬೆಳಗಿನ ಜಾವ 03:22/03:23 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಬೀರಹಳ್ಳಿ ಹಾಲ್ಟ್: ಬೆಳಗಿನ ಜಾವ 04:02/04:03 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಅಕ್ಕಿಹೆಬ್ಬಾಳು: ಬೆಳಗಿನ ಜಾವ 04:09/04:10 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹೊಸ ಅಗ್ರಹಾರ: ಬೆಳಗಿನ ಜಾವ 04:18/04:19 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಸಾಗರಕಟ್ಟೆ: ಬೆಳಗಿನ ಜಾವ 04:45/04:46 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಬೆಳಗುಳ: ಬೆಳಗಿನ ಜಾವ 04:59/05:00 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
3. ಮೈಸೂರು-ಶಿವಮೊಗ್ಗ ಟೌನ್ ಡೈಲಿ ಎಕ್ಸ್ಪ್ರೆಸ್ (16225) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ.
• ಬೆಳಗುಳ: ಬೆಳಿಗ್ಗೆ 10:27/10:28 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಕೃಷ್ಣರಾಜಸಾಗರ: ಬೆಳಿಗ್ಗೆ 10:31/10:32 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಕಲ್ಲೂರು ಎಡಹಳ್ಳಿ ಹಾಲ್ಟ್: ಬೆಳಿಗ್ಗೆ 10:36/10:37 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಸಾಗರಕಟ್ಟೆ: ಬೆಳಿಗ್ಗೆ 10:41/10:42 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಡೋರನಹಳ್ಳಿ: ಬೆಳಿಗ್ಗೆ 10:45/10:46 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹಂಪಾಪುರ: ಬೆಳಿಗ್ಗೆ 10:54/10:55 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಅರ್ಜುನಹಳ್ಳಿ ಹಾಲ್ಟ್: ಬೆಳಿಗ್ಗೆ 11:00 /11:01 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹೊಸ ಅಗ್ರಹಾರ: ಬೆಳಿಗ್ಗೆ 11:06 /11:07 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಮಾವಿನಕೆರೆ: ಮಧ್ಯಾಹ್ನ 12:03/12:04 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
4. ಶಿವಮೊಗ್ಗ ಟೌನ್-ಮೈಸೂರು ಡೈಲಿ ಎಕ್ಸ್ಪ್ರೆಸ್ (16226) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ.
• ಮಾವಿನಕೆರೆ: ಮಧ್ಯಾಹ್ನ 02:27/02:28 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹೊಸ ಅಗ್ರಹಾರ: ಮಧ್ಯಾಹ್ನ 03:25/03:26 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 03:31/03: ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹಂಪಾಪುರ: ಮಧ್ಯಾಹ್ನ 03:37/03:38 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಡೋರನಹಳ್ಳಿ: ಮಧ್ಯಾಹ್ನ 03:49/03:50 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಸಾಗರಕಟ್ಟೆ: ಮಧ್ಯಾಹ್ನ 03:55/03:56 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಕಲ್ಲೂರು ಎಡಹಳ್ಳಿ ಹಾಲ್ಟ್: ಸಂಜೆ 04:00/04:01 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಕೃಷ್ಣರಾಜಸಾಗರ: ಸಂಜೆ 04:07/04:08 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಬೆಳಗುಳ: ಸಂಜೆ 04:13/04:14 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
5. ಮೈಸೂರು-ತಾಳಗುಪ್ಪ ಕುವೆಂಪು ಡೈಲಿ ಎಕ್ಸ್ಪ್ರೆಸ್ (16222) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ.
• ಕೃಷ್ಣರಾಜಸಾಗರ: ಮಧ್ಯಾಹ್ನ 02:17/02:18 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಕಲ್ಲೂರು ಎಡಹಳ್ಳಿ ಹಾಲ್ಟ್: ಮಧ್ಯಾಹ್ನ 02:24/02:25 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ
• ಡೋರನಹಳ್ಳಿ: ಮಧ್ಯಾಹ್ನ 02:35/02:36 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹಂಪಾಪುರ: ಮಧ್ಯಾಹ್ನ 02:49/2:50 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 02:55/02:56 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
6. ತಾಳಗುಪ್ಪ-ಮೈಸೂರು ಕುವೆಂಪು ಡೈಲಿ ಎಕ್ಸ್ಪ್ರೆಸ್ (16221) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ.
• ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 02:03/02:04 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಹಂಪಾಪುರ: ಮಧ್ಯಾಹ್ನ 02:09/02:10 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಡೋರನಹಳ್ಳಿ: ಮಧ್ಯಾಹ್ನ 02:20/02:21 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಕಲ್ಲೂರು ಎಡಹಳ್ಳಿ ಹಾಲ್ಟ್: ಮಧ್ಯಾಹ್ನ 02:36/02:37 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
• ಕೃಷ್ಣರಾಜಸಾಗರ: ಮಧ್ಯಾಹ್ನ 02:43/02:44 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications