ಕಪ್ಪುಕುಳಗಳ ರಕ್ಷಣೆಗೆ ನಿಂತಿರುವ ಮೋದಿ: ಹಿರೇಮಠ್ ಟೀಕೆ
ಧಾರವಾಡ, ಫೆಬ್ರವರಿ 05: ಕೇಂದ್ರ ಸರ್ಕಾರ ಅಕ್ರಮ ಸಂಪಾದನೆ ಮಾಡಿದವರ ರಕ್ಷಣೆ ಮಾಡುತ್ತಿದೆ. ಮೋದಿ ಅವರು ಜನಾರ್ಧನರೆಡ್ಡಿ ಹಾಗೂ ಎಸ್ ಎಂ ಕೃಷ್ಣ ಅವರಿಗೆ ಆಶ್ರಯಕೊಟ್ಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರು ಮೋದಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಹೇಳಿದರು.
ಕೇಂದ್ರ ಸರ್ಕಾರ ಕಪ್ಪು ಹಣ ನಿಯಂತ್ರ ಮಾಡುತ್ತೇವೆ ಎಂದು ಹೇಳಿಕೆ ನೀಡಿ ಸುಮ್ಮನಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಅವರ ಅಳಿಯ ಸಿದ್ಧಾರ್ಥ ಅವರು ಜಗತ್ತಿನ ತುಂಬಾ ಅಕ್ರಮ ಸಂಪಾದನೆ ಮಾಡಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.ಈ ಬಗ್ಗೆ ಸುಪ್ರೀಂಕೋರ್ಟ್ ಎಸ್ಐಟಿ ಗೆ ವರದಿ ಸಲ್ಲಿಸಿದ್ದರು ಕೂಡ ಕ್ರಮ ಕೈಗೊಳದೆ ಇರುವುದು ದುರದೃಷ್ಟಕರ ಎಂದರು.
ಪದ್ಮಾವತ್ ಚಿತ್ರದ ವಿವಾದ ಇದ್ದಾಗ ಇವರು ಯಾರು ಮಾತನಾಡಿಲ್ಲ. ಅಕ್ರಮ ಸಂಪಾದನೆ ಮಾಡಿದ್ದಾರೆ. ಪನಾಮ ಹೆಸರಿನಲ್ಲಿ ಅಮಿತಾಬ್ ಹೆಸರು ಬಂದಿದ್ದು ಜೈಲಿನಲ್ಲಿ ಇರಬೇಕಿತ್ತು. ಇವರ ರಕ್ಷಣೆಗೆ ಮೊದಿ ನಿಂತಿದ್ದಾರೆ. ರಾಜ್ಯ ಸರ್ಕಾರ 10 ಪರ್ಸೆಂಟ್ ಹೆಚ್ಚಿಗೆ ಕಮಿಶನ್ ಕೇಳುತ್ತೆ. ಅಷ್ಟೊಂದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದು ಮೋದಿಗೆ ಗೊತ್ತಿಲ್ಲ. ಅವರು ಗುಜರಾತನಿಂದ ರಾಜ್ಯಕ್ಕೆ ಬಂದ ಹೊಸಬರಾಗಿದ್ದಾರೆ.

ಛಾಪಾ ಕಾಗದದ ಹಗರಣದ ರೂವಾರಿ ಕರಿಂಲಾಲ ತೆಲಗಿ ಯಿಂದ 1999 ರಿಂದ 2004 ರವರೆಗೆ ಎಸ್ ಎಂ ಕೃಷ್ಣ ಹಾಗೂ ಅಳಿಯ ಸಿದ್ದಾರ್ಥ ಸಾಮ್ರಾಜ್ಯ ನಿರ್ಮಾಣವಾಗಿದೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ ಗಂಭೀರ ಆರೋಪ
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications