ಕಪ್ಪುಕುಳಗಳ ರಕ್ಷಣೆಗೆ ನಿಂತಿರುವ ಮೋದಿ: ಹಿರೇಮಠ್ ಟೀಕೆ
ಧಾರವಾಡ, ಫೆಬ್ರವರಿ 05: ಕೇಂದ್ರ ಸರ್ಕಾರ ಅಕ್ರಮ ಸಂಪಾದನೆ ಮಾಡಿದವರ ರಕ್ಷಣೆ ಮಾಡುತ್ತಿದೆ. ಮೋದಿ ಅವರು ಜನಾರ್ಧನರೆಡ್ಡಿ ಹಾಗೂ ಎಸ್ ಎಂ ಕೃಷ್ಣ ಅವರಿಗೆ ಆಶ್ರಯಕೊಟ್ಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರು ಮೋದಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಹೇಳಿದರು.
ಕೇಂದ್ರ ಸರ್ಕಾರ ಕಪ್ಪು ಹಣ ನಿಯಂತ್ರ ಮಾಡುತ್ತೇವೆ ಎಂದು ಹೇಳಿಕೆ ನೀಡಿ ಸುಮ್ಮನಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಅವರ ಅಳಿಯ ಸಿದ್ಧಾರ್ಥ ಅವರು ಜಗತ್ತಿನ ತುಂಬಾ ಅಕ್ರಮ ಸಂಪಾದನೆ ಮಾಡಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.ಈ ಬಗ್ಗೆ ಸುಪ್ರೀಂಕೋರ್ಟ್ ಎಸ್ಐಟಿ ಗೆ ವರದಿ ಸಲ್ಲಿಸಿದ್ದರು ಕೂಡ ಕ್ರಮ ಕೈಗೊಳದೆ ಇರುವುದು ದುರದೃಷ್ಟಕರ ಎಂದರು.
ಪದ್ಮಾವತ್ ಚಿತ್ರದ ವಿವಾದ ಇದ್ದಾಗ ಇವರು ಯಾರು ಮಾತನಾಡಿಲ್ಲ. ಅಕ್ರಮ ಸಂಪಾದನೆ ಮಾಡಿದ್ದಾರೆ. ಪನಾಮ ಹೆಸರಿನಲ್ಲಿ ಅಮಿತಾಬ್ ಹೆಸರು ಬಂದಿದ್ದು ಜೈಲಿನಲ್ಲಿ ಇರಬೇಕಿತ್ತು. ಇವರ ರಕ್ಷಣೆಗೆ ಮೊದಿ ನಿಂತಿದ್ದಾರೆ. ರಾಜ್ಯ ಸರ್ಕಾರ 10 ಪರ್ಸೆಂಟ್ ಹೆಚ್ಚಿಗೆ ಕಮಿಶನ್ ಕೇಳುತ್ತೆ. ಅಷ್ಟೊಂದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದು ಮೋದಿಗೆ ಗೊತ್ತಿಲ್ಲ. ಅವರು ಗುಜರಾತನಿಂದ ರಾಜ್ಯಕ್ಕೆ ಬಂದ ಹೊಸಬರಾಗಿದ್ದಾರೆ.

ಛಾಪಾ ಕಾಗದದ ಹಗರಣದ ರೂವಾರಿ ಕರಿಂಲಾಲ ತೆಲಗಿ ಯಿಂದ 1999 ರಿಂದ 2004 ರವರೆಗೆ ಎಸ್ ಎಂ ಕೃಷ್ಣ ಹಾಗೂ ಅಳಿಯ ಸಿದ್ದಾರ್ಥ ಸಾಮ್ರಾಜ್ಯ ನಿರ್ಮಾಣವಾಗಿದೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ ಗಂಭೀರ ಆರೋಪ
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications