ಲಕಮನಹಳ್ಳಿ ಸೋಮೇಶ್ವರ ದೇಗುಲ ಜೀರ್ಣೋದ್ಧಾರ ಆರಂಭ
ಧಾರವಾಡ, ಡಿ. 9: ಐತಿಹಾಸಿಕ ಖ್ಯಾತಿಯ ಲಕಮನಹಳ್ಳಿ ಶ್ರೀ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪ್ರಾರಂಭಗೊಂಡಿದೆ. ಈ ಕಾರ್ಯಕ್ಕಾಗಿ ಭಕ್ತರು ವಂತಿಗೆ ನೀಡಬೇಕೆಂದು ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. [ಬಿಹಾರದಲ್ಲಿ ಅತಿದೊಡ್ಡ ದೇಗುಲ ನಿರ್ಮಾಣ]
ಎರಡು ತಿಂಗಳುಗಳಿಂದ ತಮಿಳುನಾಡಿನ 10ಕ್ಕೂ ಹೆಚ್ಚು ಕುಶಲಕರ್ಮಿಗಳು ದೇವಾಲಯದ ಗೋಪುರ ನಿರ್ಮಾಣದಲ್ಲಿ ತೊಡಗಿದ್ದಾರೆ. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಗೋಪುರ ನಿರ್ಮಿಸಲಾಗುತ್ತಿದೆ ಎಂದು ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. [ಕುಕ್ಕೆ ಸುಬ್ರಹ್ಮಣ್ಯ, ಕದ್ದ ಮಾಲು ವಾಪಸ್ ಮಾಡಿದ ಕಳ್ಳ]

ಭಕ್ತರು ವಂತಿಗೆಯನ್ನು ನಗದು, ಡಿಡಿ ಅಥವಾ ಚೆಕ್ ಮೂಲಕ 'ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ, ಲಕಮನಹಳ್ಳಿ, ಧಾರವಾಡ' ಈ ಹೆಸರಿನಲ್ಲಿ ನೀಡಬಹುದು. ಅಥವಾ ನೇರವಾಗಿ ಬ್ಯಾಂಕ್ ಖಾತೆ (ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ, ವಿಜಯಾ ಬ್ಯಾಂಕ್, ಸಾರಸ್ವತಪುರ ಶಾಖೆ, ಧಾರವಾಡ, ಅಕೌಂಟ್ ನಂಬರ್: 132801010005807, ಐಎಫ್ಎಸ್ಸಿ ಕೋಡ್: VIJB0001328)ಗೆ ವರ್ಗಾವಣೆ ಮಾಡಬಹುದು. [ಐಎಸ್ಓ ಪಡೆದ ಮೊದಲ ಗುಡಿ ಮಲೆ ಮಹದೇಶ್ವರ]
ಹೆಚ್ಚಿನ ಮಾಹಿತಿಗೆ ದೇವಸ್ಥಾನದ ಸೇವಕ ರಾಜು ಅವರನ್ನು ಮೊ. 8892979900 ಸಂಪರ್ಕಿಸಬಹುದು ಎಂದು ಸೇವಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications