ಲಕಮನಹಳ್ಳಿ ಸೋಮೇಶ್ವರ ದೇಗುಲ ಜೀರ್ಣೋದ್ಧಾರ ಆರಂಭ
ಧಾರವಾಡ, ಡಿ. 9: ಐತಿಹಾಸಿಕ ಖ್ಯಾತಿಯ ಲಕಮನಹಳ್ಳಿ ಶ್ರೀ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪ್ರಾರಂಭಗೊಂಡಿದೆ. ಈ ಕಾರ್ಯಕ್ಕಾಗಿ ಭಕ್ತರು ವಂತಿಗೆ ನೀಡಬೇಕೆಂದು ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. [ಬಿಹಾರದಲ್ಲಿ ಅತಿದೊಡ್ಡ ದೇಗುಲ ನಿರ್ಮಾಣ]
ಎರಡು ತಿಂಗಳುಗಳಿಂದ ತಮಿಳುನಾಡಿನ 10ಕ್ಕೂ ಹೆಚ್ಚು ಕುಶಲಕರ್ಮಿಗಳು ದೇವಾಲಯದ ಗೋಪುರ ನಿರ್ಮಾಣದಲ್ಲಿ ತೊಡಗಿದ್ದಾರೆ. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಗೋಪುರ ನಿರ್ಮಿಸಲಾಗುತ್ತಿದೆ ಎಂದು ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. [ಕುಕ್ಕೆ ಸುಬ್ರಹ್ಮಣ್ಯ, ಕದ್ದ ಮಾಲು ವಾಪಸ್ ಮಾಡಿದ ಕಳ್ಳ]

ಭಕ್ತರು ವಂತಿಗೆಯನ್ನು ನಗದು, ಡಿಡಿ ಅಥವಾ ಚೆಕ್ ಮೂಲಕ 'ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ, ಲಕಮನಹಳ್ಳಿ, ಧಾರವಾಡ' ಈ ಹೆಸರಿನಲ್ಲಿ ನೀಡಬಹುದು. ಅಥವಾ ನೇರವಾಗಿ ಬ್ಯಾಂಕ್ ಖಾತೆ (ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ, ವಿಜಯಾ ಬ್ಯಾಂಕ್, ಸಾರಸ್ವತಪುರ ಶಾಖೆ, ಧಾರವಾಡ, ಅಕೌಂಟ್ ನಂಬರ್: 132801010005807, ಐಎಫ್ಎಸ್ಸಿ ಕೋಡ್: VIJB0001328)ಗೆ ವರ್ಗಾವಣೆ ಮಾಡಬಹುದು. [ಐಎಸ್ಓ ಪಡೆದ ಮೊದಲ ಗುಡಿ ಮಲೆ ಮಹದೇಶ್ವರ]
ಹೆಚ್ಚಿನ ಮಾಹಿತಿಗೆ ದೇವಸ್ಥಾನದ ಸೇವಕ ರಾಜು ಅವರನ್ನು ಮೊ. 8892979900 ಸಂಪರ್ಕಿಸಬಹುದು ಎಂದು ಸೇವಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications