ಕಲ್ಲಿದ್ದಲು ಗಣಿ ಖಾಸಗೀಕರಣ: ಎಸ್ ಆರ್ ಹಿರೇಮಠ ವಿರೋಧ
ಧಾರವಾಡ, ಮೇ 22: ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣ ಮಾಡಲು ಹೊರಟಿರುವುದಕ್ಕೆ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಿರೋಧ ವ್ಯಕ್ತಪಡಿಸಿದ್ದಾರೆ.
Recommended Video
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣ ಮಾಡಿದರೆ ಹಗಲು ದರೋಡೆ ಮಾಡಲು ಅನುಕೂಲವಾಗುತ್ತದೆ. ಕೇಂದ್ರದ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವರಾದ ಪ್ರಹ್ಲಾದ ಜೋಶಿ ಅವರು ಇದರ ಬಗ್ಗೆ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಕರ್ನಾಟಕದ ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಅವರು ಗಣಿಗಾರಿಕೆಯಲ್ಲಿ ಹಗಲು ದರೋಡೆ ಮಾಡಿದಂತೆ ದೇಶದಲ್ಲೂ ಗಣಿಗಾರಿಕೆಗಳು ಖಾಸಗೀಕರಣವಾದರೆ ಹಗಲು ದರೋಡೆಯಾಗುವುದಂತೂ ಸತ್ಯ. ಇದರಿಂದ ದೇಶದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕೂಡಲೇ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣಗೊಳಿಸುವುದನ್ನು ಕೈಬಿಡಬೇಕು ಎಂದು ಹಿರೇಮಠ ಒತ್ತಾಯಿಸಿದರು.

ದೇಶದ ಗಣಿ ಸಂಪತ್ತು ಮೋದಿ ಅವರಿಂದಾದರೂ ಉಳಿಯುತ್ತದೆ ಎಂದು ನಾವು ನಂಬಿದ್ದೆವು. ಆದರೆ, ಅವರೇ ಈಗ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ. ಈ ಸಂಬಂಧ ನಾವು ರಾಷ್ಟ್ರದಾದ್ಯಂತ ಜನಾಂದೋಲನ ರೂಪಿಸುತ್ತೇವೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications