36 ವರ್ಷ ಶಾಸಕರಾಗಿ ಹೊರಟ್ಟಿ ಶಿಕ್ಷಕರಿಗೆ ಏನು ಮಾಡಿದ್ದಾರೆ ?
ಹುಬ್ಬಳ್ಳಿ, ಮೇ. 6: ಮಾಜಿ ಸಚಿವ, ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಕಳೆದ 36 ವರ್ಷಗಳಿಂದ ಪಧವೀಧರ ಮತಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ ಯಾವ ಶಿಕ್ಷಕರಿಗೂ ಉಪಯೋಗವಾಗಿಲ್ಲ. ಅವರು ಶಿಕ್ಷಕರಿಗೆ ನೀಡಿದ ಕೊಡುಗೆಯಾದರೂ ಏನು ಎಂದು ಕೈಗಾರಿಕಾ ನಿಗಮದ ಅಧ್ಯಕ್ಷ ಮತ್ತು ಕರ್ನಾಟಕ ಬೋಧಕ ಬೋಧಕೇತರ ಮಹಾಸಭೆಯ ರಾಜ್ಯಾಧ್ಯಕ್ಷ ಟಿ. ಈಶ್ವರ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜೂನ್-ಜುಲೈ ತಿಂಗಳಿನಲ್ಲಿ ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತಮಗೆ ಟಿಕೆಟ್ ನೀಡಿದೆ ಎಂದು ಹೇಳಿದರು.[ಹುಬ್ಬಳ್ಳಿ: ವಾಟರ್ ಸಪ್ಲೈ ಅಲರ್ಟ್ ಬಂದ್, ತಪ್ಪು ಯಾರದ್ದು?]

ಜೆಪಿ ಅಭ್ಯರ್ಥಿ ಮಾ.ನಾಗರಾಜ ಮೊದಲನೇ ಸಲ ಸ್ಪರ್ಧೆ ಮಾಡುತ್ತಿದ್ದು ಅವರ ಗೆಲುವು ಅಸಾಧ್ಯ. ಅಲ್ಲದೇ ಇಡೀ ಶಿಕ್ಷಕ ಸಮುದಾಯ ತಮ್ಮ ಹಿಂದಿದೆ. ಗದಗ, ಹಾವೇರಿ, ಧಾರವಾಡ ಮತ್ತು ಕಾರವಾಡ ಜಿಲ್ಲೆಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಶಿಕ್ಷಕ ಮತದಾರರು ಈ ಬಾರಿ ಹೊರಟ್ಟಿಯವರನ್ನು ಸೋಲಿಸಿ ಬುದ್ಧಿ ಕಲಿಸಲಿದ್ದಾರೆ ಎಂದು ಹೇಳಿದರು.[ಕುಡಿಯಾಕ್ ನೀರಿಲ್ಲ ಮುಂದೆ ಕತಿ ಹೆಂಗಪ್ಪಾ]
ಈ ಮೊದಲು ಕಾಂಗ್ರೆಸ್ ಬಸವರಾಜ ಗುರಿಕಾರ ಅವರಿಗೆ ಟಿಕೆಟ್ ನೀಡಿತ್ತೆನ್ನಲಾಗಿದ್ದು, ಈ ಬಗ್ಗೆ ಪತ್ರಕರ್ತರು ಟಿ.ಈಶ್ವರ ಅವರಿಗೆ ಕೇಳಿದಾಗ ಅವರು ಸಹ ನನಗೆ ನಮಗೆ ಬೆಂಬಲ ಸೂಚಿಸಿದ್ದಾರೆ ಎಂದರು. ಈ ಮೊದಲು ನಾನು ಒಮ್ಮೆ ಸ್ಪರ್ಧೆ ಮಾಡಿ ಸೋತಿದ್ದೇನೆ. ಈ ಬಾರಿ ಮತದಾರರು ನನ್ನನ್ನು ಗೆಲ್ಲಿಸುತ್ತಾರೆ ಎಂದರು. ಹು-ಧಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ವಿ.ಮಾಡೋಳ್ಳಿ ಮತ್ತಿತರರು ಹಾಜರಿದ್ದರು.
ಟಿ. ಈಶ್ವರ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರುವುದಕ್ಕೆ ಅವರ ಅಭಿಮಾನಿಗಳು ಲ್ಯಾಮಿಂಗ್ಟನ್ ರಸ್ತೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿದರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications