ಬಾಗಿಲು ಮುಚ್ಚುತ್ತಿರುವ ಉರ್ದು ಶಾಲೆಗಳು: ತನ್ವೀರ್ ಸೇಠ್ ಕಳವಳ
ಧಾರವಾಡ, ಜನವರಿ 13: ಉರ್ದು ಭಾಷೆ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದೆ, ಉರ್ದು ಶಾಲೆಗಳು ಬಂದ್ ಆಗುತ್ತಿವೆ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ವೆಲ್ ಫೇರ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸ್ಲಿಂ ಸಮಾಜದ ಅನೇಕ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಆದರೂ ಉರ್ದು ಭಾಷೆಯ ಸಮಸ್ಯೆ ನಿವಾರಿಸಲು ಸುತ್ತೊಲೆ ಹೊರಡಿಸಲಾಗಿದೆ ಎಂದರು.
ಇಂದು ಸರಕಾರದ ಪ್ರಯತ್ನದಿಂದ ೬ ಮುಸ್ಲಿಂ ವಿದ್ಯಾರ್ಥಿಗಳು ಐಎಎಸ್ ಪಾಸ್ ಆಗಿದ್ದಾರೆ, ನಾವು ಅಕ್ಷಕರಸ್ಥರಾಗುವರೆಗೆ ನಮ್ಮೊಂದಿಗೆ ಅನ್ಯಾಯ ನಡೆಯುತ್ತವೆ. ಶೇಕಡಾ 50 ರಷ್ಟು ಜನರು ಈವರೆಗೆ ಸೌಲಭ್ಯ ವಂಚಿತರಾಗಿದ್ದಾರೆ. ಮುಸ್ಲಿಂ ಸಮುದಾಯದ ಎಲ್ಲರೂ ಜನರು ಸವಾಲು ಸ್ವೀಕರಿಸಿ ಪಣ ತೊಡಬೇಕು ಎಂದು ಹೇಳಿದರು.

ಉರ್ದು ಶಾಲೆ ಬಂದ್ ಆಗುತ್ತಿವೆ, ಇದಕ್ಕೆ ಹೊಣೆ ಯಾರು, ಉಪನ್ಯಾಸ ನೀಡುವುದು ನಮ್ಮ ಕೆಲಸ ಅಲ್ಲ. ಸಮಾಜದ ಮಕ್ಕಳು ದಾರಿ ತಪ್ಪಬಾರದು ಸುಶಿಕ್ಷಿತ ರಾಗಬೇಕು, ಮದರಸಾ ಬಂದ್ ನಿಂದ ಸಮಾಜಕ್ಕೆ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಆಗುತ್ತದೆ. ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ.
ಮಾತೃ ಭಾಷೆ ಅವನತಿಯ ನಾವು ಸಹಿಸುವುದಿಲ್ಲ ಸಮಯದ ಸಂದಿಗ್ಧತೆಯನ್ನು ನಾವು ಅರಿತುಕೊಳ್ಳದಿದ್ದರೆ ನಮಗೆ ನಷ್ಟ ಉಂಟಾಗುತ್ತದೆ. ಸಮಾಜದ ಜನತೆ ಮುಂದುವರೆಯಬೇಕಾದರೆ ಸಹಾಯ, ಸಹಕಾರ ಅಗತ್ಯ, ನನಗೆ ಮುಂದೆ ಏನಾಗುತ್ತದೆ ನನಗೆ ಗೊತ್ತಿಲ್ಲ ಸಾವಿರಲ್ಲಿ ಒಬ್ವರೆ ಅಧಿಕಾರ ಸಿಕ್ಕಿದೆ ಅದನ್ನು ಸಮಾಜಕ್ಕೆ ಬಳಸಬೇಕು ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications