ಧಾರವಾಡ: ಟಾಟಾ ಮಾರ್ಕೋಪೋಲೋ ಕಂಪನಿ ಲಾಕ್ ಔಟ್ ?
ಹುಬ್ಬಳ್ಳಿ, ಫೆಬ್ರವರಿ,02: ಧಾರವಾಡ ಬಳಿ ಇರುವ ಪ್ರತಿಷ್ಠಿತ ಟಾಟಾ ಕಂಪನಿಯ ಮಾರ್ಕೋಪೋಲೋ ಕಂಪನಿಯನ್ನು ತಾತ್ಕಾಲಿಕವಾಗಿ ಒಂದು ವಾರದ ಮಟ್ಟಿಗೆ ಬಂದ್ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ
ಕೆಲವು ಅನ್ಯವ್ಯಕ್ತಿಗಳ ಮಾತಿಗೆ ಕಿವಿಗೊಟ್ಟ ಕಾರ್ಮಿಕರು ಕೆಲಸಕ್ಕೆ ಹಾಜರಾಗದೆ ಅಕಾಲಿಕ ಬೇಡಿಕೆಗಳನ್ನು ಕಾರ್ಮಿಕರು ಕೇಳುತ್ತಿದ್ದಾರೆ. ಇದರಿಂದ ಮಾರ್ಕೋಪೋಲೋ ಕಂಪನಿಯ ಕಾರ್ಯಚಟುವಟಿಕೆಗಳಿಗೆ ತೊಡಕಾಗಿದೆ. ಹಾಗಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.[ಟಾಟಾ ಸಂಸ್ಥೆಯಿಂದ 4 ಸಾವಿರ ಹಳ್ಳಿಗರಿಗೆ ನೆರವಾಗುವ ನೀರಿನ ಘಟಕ]

ಕಂಪನಿಯ ಗೌರವ ಮತ್ತು ನಷ್ಟ ತಡೆಯುವದಕ್ಕಾಗಿ ಕಾರ್ಮಿಕರೊಂದಿಗೆ ಸಂಧಾನ ಮಾತುಕತೆ ನಡೆಸಲಾಗಿತ್ತು. ಪ್ರತಿ ವರ್ಷವೂ ವೇತನವನ್ನು ಪರಿಷ್ಕರಿಸಿ ನೀಡಲಾಗುತ್ತಿದೆ. ಆದರೂ ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ದೂರಿದ್ದಾರೆ.
ಜಿ.ಪಂ, ತಾ.ಪಂ. ಚುನಾವಣೆ ವೀಕ್ಷಕರಾಗಿ ಶಶಿಧರ ಕುರೇರ ಆಯ್ಕೆ
ಹುಬ್ಬಳ್ಳಿ, ಫೆಬ್ರವರಿ,02: ಧಾರವಾಡ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಗೆ ವೀಕ್ಷಕರನ್ನಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಕಮೀಷನರ್ ಶಶಿಧರ ಕುರೇರ ಅವರನ್ನು ಚುನಾವಣಾ ಆಯೋಗ ನೇಮಿಸಿದೆ.
ಚುನಾವಣೆಯ ಚಟುವಟಿಕೆಯಲ್ಲಿ ಅಕ್ರಮಗಳು ಕಂಡು ಬಂದಲ್ಲಿ ಅಥವಾ ದೂರುಗಳನ್ನು ಸಲ್ಲಿಸಬೇಕಾದಲ್ಲಿ 9900546354,7760955111 ಯನ್ನು ಸಂಪರ್ಕಿಸಬಹುದು ಎಂದು ಚುನಾವಣಾ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.[ಮತದಾನಕ್ಕಾಗಿ ಫೆ.13, 20ರಂದು ಸರ್ಕಾರಿ ರಜೆ]
ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ತಾಲೂಕಿನ ನಾಲ್ಕು ಜಿಲ್ಲಾ ಪಂಚಾಯಿತಿ ಸ್ಥಾನಗಳಿಗೆ ಒಟ್ಟು 36 ನಾಮಪತ್ರ ಸಲ್ಲಿಕೆಯಾಗಿವೆ. ನಗರದ ತಾಲೂಕು ಪಂಚಾಯಿತಿಯ 15 ಸ್ಥಾನಗಳಿಗೆ 114 ನಾಮಪತ್ರ ಸಲ್ಲಿಕೆಯಾಗಿವೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications