ಕಾಂಗ್ರೆಸ್ ಆತ್ಮಹತ್ಯೆ ಪರಿಸ್ಥಿತಿಗೆ ತಲುಪುತ್ತೆ: ಪ್ರಹ್ಲಾದ್ ಜೋಶಿ
ಧಾರವಾಡ, ಜುಲೈ, 14 : ರಾಜ್ಯದ ಅಧಿಕಾರ ಗದ್ದುಗೆಯಲ್ಲಿರುವ ಕಾಂಗ್ರೆಸ್ ಪಕ್ಷದ ಆಂತರಿಕ ಕಲಹ ವಿಪರೀತವಾಗಿ ಹೆಚ್ಚಿದೆ. ಇದರಿಂದ ಪಕ್ಷ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ತಂದುಕೊಂಡಿದೆ ಎಂದು ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಧಾರವಾಡ ಜಿ.ಪಂ ಸಭಾ ಭವನದಲ್ಲಿ ಜರುಗಿದ ಕೇಂದ್ರ ಪುರಸ್ಕೃತ ಗ್ರಾಮಾಭಿವೃದ್ದಿ ಕಾರ್ಯಕ್ರಮಗಳ ಜನಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು. ಕಾಂಗ್ರೆಸ್ ನಲ್ಲಿ ಈಗಾಗಲೇ ಬಂಡಾಯದ ಸುನಾಮಿ ಎದ್ದಿದೆ. ಅವರೊಳಗೆ ಕಾದಾಟ ಏರ್ಪಟ್ಟು ಬಿದ್ದು ಹೋಗುವ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಸೂಚಿಸಿ, ಕೆಟ್ಟ ಹೆಸರು ತಂದುಕೊಳ್ಳುವ ಮೂರ್ಖತೆ ಬಿಜೆಪಿ ಪಕ್ಷಕ್ಕಿಲ್ಲ ಎಂದು ಹೇಳಿದರು.[ವ್ಯಾಪಂ ಹಗರಣ ಸಿಬಿಐ ತನಿಖೆಗೆ, ಸುಪ್ರೀಂಕೋರ್ಟ್ ಆದೇಶ]

ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕೈಗೊಳ್ಳುವ ಪ್ರತಿಯೊಂದು ಸಂಗತಿಗಳಿಗೂ ಬಿಜೆಪಿ ಬೆಂಬಲವಿದೆ. ಅವಿಶ್ವಾಸ ಮಂಡಿಸುವಷ್ಟು ಸಂಖ್ಯಾಬಲ ಎರಡೂ ಪಕ್ಷಗಳೂ ಹೊಂದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವಾರು ಮಾರ್ಗಗಳಿವೆ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ನಿರಂತರ ಎಂದರು.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಜುಲೈ 30ರೊಳಗೆ ಭೇಟಿ ನೀಡಲಿದ್ದು, ಆತ್ಮಹತ್ಯೆ ಕುರಿತು ಸೂಕ್ತ ಮಾಹಿತಿ ಕಲೆ ಹಾಕಲಿದ್ದೇವೆ ಎಂದು ತಿಳಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications