ಧಾರವಾಡ: ಭಾರೀ ಮಳೆಗೆ ಕೊಚ್ಚಿ ಹೋದ ಇಬ್ಬರು ಗ್ರಾಮಸ್ಥರು
ಧಾರವಾಡ, ಸೆಪ್ಟೆಂಬರ್ 13: ನಗರದಾದ್ಯಂತ ಮಂಗಳವಾರ ಭಾರೀ ಮಳೆ ಸುರಿದಿದ್ದು ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಮಳೆಯಿಂದಾಗಿ ನವಲಗುಂದ ತಾಲೂಕಿನ ಶಿರೂರು ಗ್ರಾಮದಲ್ಲಿ ದೊಡ್ಡಹಳ್ಳ ಉಕ್ಕಿ ಹರಿಯುತ್ತಿದ್ದಾಗ ಟಂಟಂ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಇವರು ತಾಲೂಕಿನ ಇನಾಂಹೊಂಗಲ ಗ್ರಾಮದವರು ಎಂದು ತಿಳಿದು ಬಂದಿದೆ.

ವಾಹನದಲ್ಲಿ ಪ್ರಯಾಣಿಸುತ್ತಿದ್ದ ಶಿರೂರು ಗ್ರಾಮದ ಇನ್ನಿಬ್ಬರಾದ ಹನುಮಂತ ಲಕ್ಕಣ್ಣವರ ಹಾಗೂ ಮಕ್ತುಂ ರಸೂಲ್ ರನ್ನು ಗ್ರಾಮಸ್ಥರೇ ರಕ್ಷಿಸಿದ್ದಾರೆ.
ಟಂಟಂ ವಾಹನ ನದಿಯಲ್ಲಿ ಕೊಚ್ಚಿ ಹೋಗಿದ್ದರೆ, ಇನ್ನೊಂದು ಕಾರು ಕೂಡ ಹಳ್ಳದಲ್ಲಿ ಸಿಲುಕಿಕೊಂಡಿದೆ. ನಿನ್ನೆ ರಾತ್ರಿಯಾಗಿದ್ದರಿಂದ ಕತ್ತಲೆಯಲ್ಲಿ ಕೊಚ್ಚಿಹೋದ ಗ್ರಾಮಸ್ಥರ ಹುಡುಕಾಟ ಸಾಧ್ಯವಾಗಿಲ್ಲ.
ಮಳೆಯಿಂದ ಶಿರೂರು ಗ್ರಾಮ ದ್ವೀಪದಂತಾಗಿದ್ದು, ಸಾರಿಗೆ ಬಸ್ ಗಳ ಸಂಚಾರವೂ ಸಾಧ್ಯವಾಗುತ್ತಿಲ್ಲ.
More From
-
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications