ಜೂನ್ ಅಂತ್ಯಕ್ಕೆ ಸಮವಸ್ತ್ರ ವಿತರಣೆ: ಕಿಮ್ಮನೆ
ಹುಬ್ಬಳ್ಳಿ, ಜೂನ್ 08: ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಜೂನ್ ಅಂತ್ಯದೊಳಗೆ ಬಟ್ಟೆ ಮತ್ತು ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಶಿಕ್ಷಕರ ವರ್ಗಾವಣೆ ನೀತಿಯನ್ನು ಬದಲಾಯಿಸಿದೆ. ವರ್ಗಾವಣೆಯಲ್ಲಿದ್ದ ವಿವಿಧ ನೀತಿಗಳನ್ನು ಸರಿಪಡಿಸಿ ಗೊಂದಲ ನಿವಾರಣೆ ಮಾಡಲಾಗಿದೆ ಎಂದರು.[ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಸರ್ಕಾರ!]

ಕೆಲವೊಂದು ನಿಯಮಗಳಿಗೆ ತಿದ್ದುಪಡಿಗಳನ್ನು ತರಲಾಗಿದೆ. ಗಂಡ-ಹೆಂಡತಿಯ ವರ್ಗಾವಣೆ ವಿಷಯದಲ್ಲಿ ಶೇ. 5 ರಷ್ಟು ಇದ್ದ ವರ್ಗಗಳನ್ನು ಶೇ.8ಕ್ಕೆ ಏರಿಸಲಾಗಿದೆ.. ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕನ್ನು ಮುಖ್ಯಾಧ್ಯಾಪಕರನ್ನಾಗಿಸಲಾಗಿದೆ ಎಂದು ತಿಳಿಸಿದರು.[ಹುಬ್ಬಳ್ಳಿ ಮೇಯರ್ ಮಂಜುಳಾರನ್ನೇ ಬಸ್ ಹತ್ತಿಸಿದ ಪಾಲಿಕೆ!]
ವರ್ಗಾವಣೆಯಲ್ಲಿನ ಕೆಲ ನೀತಿ ಬದಲಾವಣೆ ಮಾಡಿ 9 ಸಾವಿರ ಶಿಕ್ಷಕರಿಗೆ ಮುಖ್ಯಾಧ್ಯಾಪಕರಾಗಿ ಬಡ್ತಿ ನೀಡಲಾಗಿದೆ ಎಂದು ತಿಳಿಸಿದರು. ಸರಿಯಾದ ಸಮಯಕ್ಕೆ ಪಠ್ಯ ಪುಸ್ತಕ ವಿತರಣೆಯಾದರೆ ವಿದ್ಯಾರ್ಥಿಗಳಿಗೆ ಅನಗತ್ಯ ಗೊಂದಲ ತಪ್ಪಲಿದೆ.
-
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು -
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ -
CBSE ಉತ್ತರಪತ್ರಿಕೆ ಮೌಲ್ಯಮಾಪನ: ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳದಂತೆ ಶಿಕ್ಷಕರಿಗೆ ಸಿಬಿಎಸ್ಇ ಎಚ್ಚರಿಕೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು












Click it and Unblock the Notifications