ಹುಬ್ಬಳ್ಳಿಯಲ್ಲಿ ಬಿಎಸ್ಸೆನ್ನೆಲ್ ಲ್ಯಾಂಡ್ ಲೈನ್, ಬ್ರಾಡ್ ಬ್ಯಾಂಡ್ ಬಂದ್
ಹುಬ್ಬಳ್ಳಿ, ಜೂ.6- ನಗರದಲ್ಲಿ ಸೋಮವಾರ ಬೆಳಗ್ಗೆಯಿಂದ ಸುಮಾರು 500 ಕ್ಕೂ ಹೆಚ್ಚು ಬಿಎಸ್ಸೆನ್ನೆಲ್ ಗ್ರಾಹಕರು ದೂರವಾಣಿ ಮತ್ತು ಇಂಟರನೆಟ್ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ.
ಈ ಬಗ್ಗೆ ದೂರಸಂಪರ್ಕ ಇಲಾಖೆಯವರನ್ನು ಕೇಳಿದರೆ ಇಂದು ಸಂಜೆಯೊಳಗೆ ಸರಿ ಮಾಡುತ್ತೇವೆ ಎಂದು ಹೇಳಿದ್ದು ಜನರಿಗೆ ಇಲಾಖೆಯ ಭರವಸೆ ಮೇಲಲೆ ನಂಬಿಕೆ ಇಲ್ಲ.[ಪ್ರಹ್ಲಾದ್ ಜೋಶಿ ವಿರುದ್ಧ ಬಿಎಸ್ಎನ್ಎಲ್ ನೌಕರರ ಪ್ರತಿಭಟನೆ]

ಆಗಿದ್ದೇನು : ನಗರದೆಲ್ಲೆಡೆ ವಿದ್ಯುತ್ ತಂತಿಗಳನ್ನು ನೆಲದಲ್ಲಿ ಅಳವಡಿಸುವ ಕಾಮಗಾರಿ ಹೆಸ್ಕಾಂನಿಂದ ಅತೀ ವೇಗದಲ್ಲಿ ನಡೆದಿದೆ. ಹೀಗಾಗಿ ಹಲವಾರು ಕಡೆಗಳಲ್ಲಿ ನೆಲ ಅಗೆದು ಈಗಾಗಲೇ ಅರ್ಧಕ್ಕೆ ಬಿಡಲಾಗಿದೆ. ಇದೇ ರೀತಿ ಇಂದು ಇಂಡಸ್ಟ್ರೀಯಲ್ ಎಸ್ಟೇಟ್ ಹತ್ತಿರದ ಮೈಕ್ರೋಫೀನೀಶ್ ಫ್ಯಾಕ್ಟರಿ ಬಳಿ ಜೆಸಿಬಿಯಿಂದ ನೆಲ ಅಗೆಯುವಾಗ ಟೆಲಿಪೋನ್ ಲೈನ್ ಕಟ್ಟಾಗಿದೆ.
ಹೀಗಾಗಿ ನೂರಾರು ಗ್ರಾಹಕರು ಪರದಾಡುತ್ತಿದ್ದಾರೆ. ಈ ಕುರಿತು ಬಿಎಸ್ಸೆನ್ನೆಲ್ ಕಚೇರಿಗೆ ವಿಪರೀತ ದೂರುಗಳು ಬರುತ್ತಿದ್ದಂತೆಯೇ ಆಗಿದ್ದೇನು ಎಂದು ಹಿರಿಯ ಅಧಿಕಾರಿಗಳು ಪರಿಶೀಲಿಸಿದಾಗ ವೈರ್ ಕಟ್ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ನಂತರ ನಿಧಾನವಾಗಿ ವೈರ್ ರಿಪೇರಿ ಮಾಡಲು ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ತೆರಳುತ್ತಿದ್ದಾರೆ.[ರಾಷ್ಟ್ರೀಯ ಹೆದ್ದಾರಿಯಾಗಲಿರುವ 14 ರಾಜ್ಯ ಹೆದ್ದಾರಿಗಳ ಪಟ್ಟಿ]
ಭಾರೀ ಪ್ರಚಾರ : ಭಾರತೀಯ ದೂರ ಸಂಪರ್ಕ ಇಲಾಖೆ ಹೊಸ ದೂರವಾಣಿ ಸಂಪರ್ಕ ಪಡೆಯುವಂತೆ ಸಾರ್ವಜನಿಕರಿಗೆ ಮಾಧ್ಯಮಗಳ ಮೂಲಕ ಪ್ರಚಾರ ಮಾಡುತ್ತದೆ. ಆದರೆ ಇದ್ಯ ವ್ಯವಸ್ಥೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಹೇಳುವುದಿಲ್ಲ ಇದೆಂಥಾ ವಿಪರ್ಯಾಸ. ಒಟ್ಟಿನಲ್ಲಿ ದೂರವಾಣಿ ಪಡೆದುಕೊಂಡ ಗ್ರಾಹಕರ ಇಂಗು ತಿಂದ ಮಂಗನಂತಾಗಿ ಖಾಸಗಿ ಸಂಪರ್ಕ ಪಡೆದುಕೊಂಡಿದ್ದರೆ ಒಳ್ಳೇಯದಿತ್ತಲ್ಲವೇ ಎನ್ನುತ್ತಿದ್ದಾರೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications