ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ: ಮಧು ಬಂಗಾರಪ್ಪ ಕಿಡಿ

ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ. ಜೆಡಿಎಸ್ ನಾಯಕ ಮಧು ಬಂಗಾರಪ್ಪ ವಾಗ್ದಾಳಿ. ನವಲಗುಂದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಆಕ್ರೋಶ.

By ಒನ್ ಇಂಡಿಯಾ ನ್ಯೂಸ್ ಡೆಸ್ಕ್
|
Google Oneindia Kannada News

ನವಲಗುಂದ (ಧಾರವಾಡ), ಜುಲೈ 21: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಚಡಾ ಮುಖ್ಯಮಂತ್ರಿ ಎಂದು ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.

ಯಡಿಯೂರಪ್ಪ ಅವರ ಪಿಎ ಸಂತೋಷ್ ಗೆ ಬಂಧನ ಭೀತಿಯಡಿಯೂರಪ್ಪ ಅವರ ಪಿಎ ಸಂತೋಷ್ ಗೆ ಬಂಧನ ಭೀತಿ

ಶುಕ್ರವಾರ ಇಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು, ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ಅವರು ಕಚಡಾ ಮುಖ್ಯಮಂತ್ರಿ. ಸಿಎಂ ಆಗಿದ್ದಾಗ ಅವರು ಎಂದಿಗೂ ರೈತರ ಪರವಾಗಿ ಕಾರ್ಯ ಮಾಡಲಿಲ್ಲ ಎಂದು ಟೀಕಿಸಿದರು.

Yeddyurappa was a rubbish chief minister: Madhu Bangarappa

ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಬೇಕೆಂದು ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ಮೂಗು ಹಿಡಿಯುತ್ತಾರೆ. ಇಲ್ಲಿ ಮೂಗು ಹಿಡಿಯುವ ಬದಲು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೂಗು ಹಿಡಿಯಲಿ ಎಂದು ಆಗ್ರಹಿಸಿದರು.

ಪ್ರಚೋದನಕಾರಿ ಹೇಳಿಕೆ: ಯಡಿಯೂರಪ್ಪ ವಿರುದ್ಧ ದೂರು ದಾಖಲು ಪ್ರಚೋದನಕಾರಿ ಹೇಳಿಕೆ: ಯಡಿಯೂರಪ್ಪ ವಿರುದ್ಧ ದೂರು ದಾಖಲು

ರೈತರ ಸಂಕಷ್ಟಗಳನ್ನು ಪದೇ ಪದೇ ಉಲ್ಲೇಖಿರುವ ಯಡಿಯೂರಪ್ಪ ಅವರು ರಕ್ತದಲ್ಲಿ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಆದರೆ, ಅವರದ್ದು ಕೆಟ್ಟ ರಕ್ತ. ರೈತ ವಿರೋಧಿ ರಕ್ತ ಎಂದು ಅವರು ಹೇಳಿದರು.

English summary
JDS leader Madhu Bangarappa lashed out against former chief minister and BJP state President BS Yeddyurappa on July 21, 2017. While talking to the public in rally in Navalagunda, he alleged that Yeddyurappa was a rubbish chief minister the state saw so far.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X