ವೈರಲ್ ವಿಡಿಯೋ: ಬುರ್ಜ್ ಖಲಿಫಾ ಮೇಲೆ ಮಹಾತ್ಮಾ ಗಾಂಧಿ ಪ್ರತ್ಯಕ್ಷ!
Recommended Video

ದುಬೈ, ಅಕ್ಟೋಬರ್ 03: ಗಾಂಧಿ ಜಯಂತಿ(ಅ.2) ಅಂಗವಾಗಿ ವಿಶ್ವದ ಅತ್ಯಂತ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ಮೇಲೆ ಮಹಾತ್ಮಾ ಗಾಂಧೀಜಿಯವರ ತತ್ವ ಮತ್ತು ಅವರ ಚಿತ್ರಗಳು ಮೂಡಿಬಂದು ಕೋಟ್ಯಂತರ ಭಾರತೀಯರಲ್ಲಿ ರೋಮಾಂಚನ ಉಂಟುಮಾಡಿದೆ.
ಈ ಕುರಿತು ಮಾತನಾಡಿದ ಯುನೈಟೆಡ್ ಅರಬ್ ಎಮಿರೇಟ್ಸ್ ನ ಭಾರತೀಯ ರಾಯಭಾರಿ ನವ್ದೀಪ್ ಸೂರಿ, 'ವಿಶ್ವದ ಅತ್ಯಂತ ಎತ್ತರದ ವ್ಯಕ್ತಿತ್ವನ್ನು ವಿಶ್ವದ ಅತ್ಯಂತ ಎತ್ತರದ ಕಟ್ಟಡದ ಮೇಲೆ ಚಿತ್ರಿಸಿದ್ದು ಅತೀವ ಸಂತಸ ತಂದಿದೆ. ನನಗೆ ಹೆಮ್ಮೆಯಾಗುತ್ತಿದೆ. ಇದನ್ನು ಇನ್ನೂ ಕೆಲವು ತಿಂಗಳ ಕಾಲ ಮುಂದುವರಿಸಿ, ಮಹಾತ್ಮಾ ಗಾಂಧೀಜೀಯವರ ಸಂದೇಶ ಮತ್ತು ಅವರು ಬದುಕು ಪ್ರತಿಯೊಬ್ಬರಿಗೂ ಅರ್ಥವಾಗುವಂತೆ ಮಾಡುತ್ತಿದ್ದೇವೆ. ಅಬರು ನಮ್ಮೆಲ್ಲರಿಗೂ ಸ್ಫೂರ್ತಿ' ಎಂದಿದ್ದಾರೆ.
Such a joy to see the Burj Khalifa lit up with Gandhiji - visuals, text and music in perfect harmony. A big thanks to our friends at Emaar and the great team at @cgidubai for making it happen. pic.twitter.com/CWTp06YpOC
— IndAmbUAE (@navdeepsuri) October 2, 2018
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಬುರ್ಜ್ ಖಲೀಫಾ ಮೇಲೆ ಗಾಂಧೀಜಿಯವರ ಚಿತ್ರ, ಅವರ ಸಂದೇಶ, ಹಾಡುಗಳನ್ನು ಕೇಳಲು ಎಷ್ಟು ಸಂತಸವಾಗುತ್ತಿದೆ! ಇದನ್ನು ಸಾಕಾರಗೊಳಿಸಿದ ಎಲ್ಲರಿಗೂ ಧನ್ಯವಾದಗಳು' ಎಂದಿದ್ದಾರೆ.
ಈ ಕಾರ್ಯಕ್ರಮವನ್ನು ಭಾರತೀಯ ರಾಯಭಾರಿ ಕಚೇರಿ , ಅಬು ದಾಬಿ ಮತ್ತು ಭಾರತೀಯ ಕನ್ಸುಲೇಟ್, ದುಬೈ ಎಮರ್ ಪ್ರಾಪರ್ಟೀಸ್ ಸಹಯೋಗದಲ್ಲಿ ಸಾಕಾರಗೊಳಿಸಲಾಗಿದೆ.

ಗಾಂಧೀಜಿಯವರ ಚಿತ್ರವನ್ನು ವಿಶ್ವದ ಅತೀ ಎತ್ತರದ ಕಟ್ಟಡದ ಮೇಲೆ ತೋರಿಸುವ ಮೂಲಕ ಶಾಂತಿ ಮತ್ತು ಅಹಿಂಸೆಯ ಸಂದೇಶ ಸಾರಲಾಗಿದೆ. ಸೌಹಾರ್ದ ಬದುಕಿನ ಆಶಯ ಇದರಲ್ಲಿದೆ ಎನ್ನಲಾಗಿದೆ.
ಒಟ್ಟು 2,722 ಅಡಿ ಎತ್ತರದ ದುಬೈನ ಬುರ್ಜ್ ಖಲೀಫಾ ವಿಶ್ವದಲ್ಲೇ ಅತ್ಯಂತ ಎತ್ತರದ ಕಟ್ಟಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications