ದುಬೈ ಪತ್ರಿಕೆಯಲ್ಲಿ ಭಾರತೀಯ ಮಾಧ್ಯಮದ ಮಾನ ಹರಾಜು!?
ದುಬೈ, ಫೆಬ್ರವರಿ 27: ನಟಿ ಶ್ರೀದೇವಿ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಭಾರತೀಯ ಮಾಧ್ಯಮಗಳು ತೋರುತ್ತಿರುವ ಅತ್ಯಾತುರ ನಡೆಯ ಕುರಿತು ದುಬೈ ಮಾಧ್ಯಮಗಳೂ ತಮ್ಮ ಅಸಹನೆ ಹೊರಹಾಕಿವೆಯಾ?
ಹೌದು, ಪ್ರಸಿದ್ಧ ದುಬೈ ಪತ್ರಿಕೆ ಖಾಲೀಜ್ ಟೈಮ್ಸ್, ತನ್ನ ಮುಖಪುಟದಲ್ಲಿ ಒಂದು ನ್ಯಾನೋ ಸಂಪಾದಕೀಯವನ್ನು ಪ್ರಕಟಿಸಿದ್ದು, ಅದರಲ್ಲಿ ಪರೋಕ್ಷವಾಗಿ ಭಾರತೀಯ ಮಾಧ್ಯಮದ ಮಾನಹರಾಜು ಹಾಕಿದೆ!
The Dubai newspaper @khaleejtimes has a "nano edit" on its front page today with these stellar words directed at detectives in Indian TV newsrooms trying to crack open the #SrideviDeathMystery: "To the media in India, we advise patience---a virtue in these trying times." pic.twitter.com/xNvdhwRPNL
— churumuri (@churumuri) February 27, 2018
ಭಾರತೀಯ ನಟಿ ಶ್ರೀದೇವಿ ಅವರ ಸಾವಿ ನಿಜಕ್ಕೂ ದಿಗ್ಭ್ರಮೆ ಮೂಡಿಸಿದೆ. ಆದರೆ ಭಾರತೀಯ ಮಾಧ್ಯಮಗಳು ಅವರ ಸಾವಿನ ಕುರಿತು ಪುಂಖಾನುಪುಂಖವಾಗಿ ಕಥೆ ಬರೆಯುತ್ತಿರುವುದು ಸರಿಯಲ್ಲ. ತನಿಖೆ ಮುಕ್ತಾಯವಾಗುವವರೆಗೂ ಕಾಯಿರಿ.ಇಂಥ ಗಂಭೀರ ಸಮಯದಲ್ಲಿ ತಾಳ್ಮೆಯಿಂದಿರಲು ನಾವು ಭಾರತೀಯ ಮಾಧ್ಯಮಗಳಿಗೆ ಸಲಹೆ ನೀಡುತ್ತೇವೆ ಎಂಬರ್ಥದಲ್ಲಿ ಸಂಪಾದಕೀಯ ಪ್ರಕಟಿಸಲಾಗಿದೆ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications