Get Updates
Get notified of breaking news, exclusive insights, and must-see stories!

ಬಹ್ರೇನ್‌ನಲ್ಲಿ ಕನ್ನಡ ಭವನಕ್ಕೆ ದೇವೇಗೌಡರಿಂದ ಶಂಕುಸ್ಥಾಪನೆ

ಬಹರೇನ್, ನವೆಂಬರ್ 13 : ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬಹ್ರೇನ್‌ನಲ್ಲಿ ನಿರ್ಮಿಸಲಾಗುತ್ತಿರುವ ಕನ್ನಡ ಭವನಕ್ಕೆ ದೇವೇಗೌಡರು ಶಂಕುಸ್ಥಾಪನೆ ಮಾಡಿದರು.

ಬಹ್ರೇನ್ ಕನ್ನಡ ಸಂಘ ಕನ್ನಡ ಭವನವನ್ನು ನಿರ್ಮಾಣ ಮಾಡುತ್ತಿದೆ. ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಎಚ್.ಡಿ. ದೇವೇಗೌಡರನ್ನು ಆಹ್ವಾನಿಸಲಾಗಿತ್ತು. ನವೆಂಬರ್ 11 ರಂದು ಪತ್ನಿ ಚೆನ್ನಮ್ಮ ಜೊತೆಗೆ ದೇವೇಗೌಡರು ದುಬೈಗೆ ತೆರಳಿದ್ದಾರೆ.

HD Deve Gowda lays foundation stone for Kannada Bhavana at Bahrain

ಬಹ್ರೇನ್ ರಾಜಧಾನಿ ಮನಾಮಾದಲ್ಲಿ ಕನ್ನಡ ಭವನದ ನಿರ್ಮಾಣಕ್ಕೆ ದೇವೇಗೌಡರು ಮಂಗಳವಾರ ಪತ್ನಿ ಚೆನ್ನಮ್ಮ ಜೊತೆಗೆ ಶಂಕುಸ್ಥಾಪನೆ ಮಾಡಿದರು. ಕಾರ್ಯಕ್ರಮದಲ್ಲಿ ದುಬೈನ ಭಾರತೀಯ ರಾಯಭಾರಿ ಅಲೋಕ್​ ಸಿನ್ಹಾ, ಅನಿವಾಸಿ ಕನ್ನಡಿಗರ ಸಂಘದ ಉಪಾಧ್ಯಕ್ಷೆ ಅರತಿ ಕೃಷ್ಣ ಮುಂತಾದವರು ಭಾಗವಹಿಸಿದ್ದರು.

HD Deve Gowda lays foundation stone for Kannada Bhavana at Bahrain

ಎಚ್.ಡಿ. ದೇವೇಗೌಡರು ವಿದೇಶ ಪ್ರವಾಸದಲ್ಲಿರುವ ಕಾರಣ ಸೋಮವಾರ ಮೃತಪಟ್ಟ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಅಂತಿಮ ನಮನ ಸಲ್ಲಿಸಲು ಸಾಧ್ಯವಾಗಿಲ್ಲ. ಆದ್ದರಿಂದ, ವಿಡಿಯೋವೊಂದನ್ನು ಬಿಡುಗಡೆ ಮಾಡಿ ಸಂತಾಪ ಸೂಚಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+