ಚುನಾವಣೆ ನಮ್ಮ ಹೊಣೆ ಅಭಿಯಾನ: ನ್ಯಾ. ಸಂತೋಷ್ ಹೆಗ್ಡೆ ಭಾಗಿ
ಗದಗ, ಫೆಬ್ರವರಿ3 : ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ಹೋರಾಟ ನಡೆಸಿ ರಾಜಕೀಯ ಪಲ್ಲಟಕ್ಕೆ ನಾಂದಿ ಹಾಡಿದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಇದೀಗ ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಜಾಗೃತಿಗೆ ಮುಂದಾಗಿದ್ದಾರೆ.
ಫೆಬ್ರವರಿ ೨೪ರಂದು ಕೂಡಲಸಂಗಮದಿಂದ ಭ್ರಷ್ಟಾಚಾರ ಹಾಗೂ ಲೂಟಿಕೋರರ ವಿರುದ್ಧ ಆರಂಭಿಲಿರುವ ಚುನಾವಣೆ ನಮ್ಮ ಹೊಣೆ ಅಭಿಯಾನಕ್ಕೆ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಚಾಲನೆ ನೀಡಲಿದ್ದಾರೆ. ರಾಜ್ಯದ ವಿವಿಧ23 ಸಂಘಟನೆಗಳು, ಎಸ್ ಆರ್ ಹಿರೇಮಠ್ ಹೋರಾಟಕ್ಕೆ ಸಾಥ್ ನೀಡಲಿದ್ದು, ರಾಜ್ಯಾಧ್ಯಂತ ಅಭಿಯಾನ ನಡೆಯಲಿದೆ.
ಈ ಹಿಂದೆ ಕರ್ನಾಟಕದ ಅಕರಮ ಗಣಿಗಾರಿಕೆಗೆ ಕಡಿವಾಣ ಹಾಕಿದ್ದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಈ ಅಭಿಯಾನಕ್ಕೆ ಸಾಥ್ ನೀಡುತ್ತಿರುವುದು ವಿಶೇಷ.

ಶನಿವಾರ ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್. ಆರ್. ಹಿರೇಮಠ್ ಈ ವಿಷಯ ತಿಳಿಸಿದರು. ಬಳ್ಳಾರಿ ನಂತರ ಇದೀಗ ಗದಗ ಜಿಲ್ಲೆಯ ಕಪ್ಪತ ಗುಡ್ಡದ ಮೇಲೆ ಅಕ್ರಮ ಗಣಿಕುಳಗಳ ಕಣ್ಣುಬಿದ್ದುದ್ದು ಕಪ್ಪತಗುಡ್ಡ ರಕ್ಷಿಸುವ ನಿಟ್ಟಿನಲ್ಲಿ ಫೆಬ್ರವರಿ 27 ರಂದು ಕಪ್ಪತಗುಡ್ಡ ಪರಿಸರದಲ್ಲಿ ವಾಸಿಸುತ್ತಿರುವ ಲಂಬಾಣಿ ಜನರೊಂದಿಗೆ ಚರ್ಚೆ ನಡೆಸಲಿದ್ದೇವೆ. ನಂತರ ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು ಎಂದರು.
ರೈತರ ಸಮಸ್ಯೆ, ನಿರುದ್ಯೋಗ, ಆರೋಗ್ಯದ ಖಾಸಗೀಕರಣ ಮತ್ತು ಸಿಕ್ಷಣ ಕುರಿತಾದ ಸಮಸ್ಯೆಗಳ ವಿರುದ್ಧ ಗಂಭೀರವಾಗಿ ಧ್ವನಿ ಎತ್ತುವ ಕಾರ್ಯಕ್ರಮ ಮಾಡಲಾಗುತ್ತಿದೆ. ಹೊಸ ಸಮಾಜ ಪರಿಕಲ್ಪನೆಯಿಂದ ಈ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications