ಗದಗ ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರಿಡಬೇಕೆಂದು ಒತ್ತಾಯ
ಗದಗ, ಮಾರ್ಚ್ 3, ಗದಗದ ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರಿಡಬೇಕು ಎಂದು ಒತ್ತಾಯಿಸಲಾಗಿದೆ. ಈ ಮನವಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಎಸ್ ಸವದಿ ಪ್ರತಿಕ್ರಿಯಿಸಿದ್ದಾರೆ.
''ಗದಗದಲ್ಲಿ ನವೀಕರಣವಾಗುತ್ತಿರುವ ಹಳೆಯ ಬಸ್ ನಿಲ್ದಾಣಕ್ಕೆ ಆದರ್ಶಪ್ರಾಯವಾದ ಡಾ ಪುಟ್ಟರಾಜ ಗವಾಯಿಗಳ ಹೆಸರನ್ನು ಇಡಬೇಕೆಂದು ಕೆಲವು ಸಂಘ ಸಂಸ್ಥೆಗಳು, ಪ್ರತಿಷ್ಠಿತ ವ್ಯಕ್ತಿಗಳು ಮತ್ತು ಸ್ಥಳೀಯರು ಒತ್ತಾಯಿಸಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬೇಡಿಕೆಯು ನ್ಯಾಯೋಚಿತವಾಗಿದ್ದು, ನಿಯಮಾನುಸಾರ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ'' ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಗದಗ ನಗರದಲ್ಲಿ ಇದ್ದ ಹಳೆಯ ಬಸ್ ನಿಲ್ದಾಣವನ್ನು ನವೀಕರಣ ಮಾಡಲಾಗುತ್ತಿದೆ. ಅದರ ಕಾಮಗಾರಿ ಮುಗಿದ ಮೇಲೆ ಅದಕ್ಕೆ ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕು ಎಂಬ ಒತ್ತಾಯ ಇದೆ. ಅದಕ್ಕೆ ಇದೀಗ ಉಪ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ.
ಅಗತ್ಯ ಕ್ರಮ ಕೈಗೊಳ್ಳುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications