ವಿಡಿಯೋ: ಗದಗದಲ್ಲಿ ಪುಡಿ ರೌಡಿ ಅಟ್ಟಹಾಸ: ಆಟೋ ಚಾಲಕರಿಂದ ಹಫ್ತಾ ವಸೂಲಿ
ಗದಗ, ಜುಲೈ 14: ಕೋವಿಡ್ ಮೊದಲ ಹಾಗೂ ಎರಡನೇ ಅಲೆಯ ನಂತರ ಜನಜೀವನ ಮತ್ತೆ ಹಳಿಗೆ ಮರುಳುತ್ತದೆ. ಜನರು ಕೆಲಸಕ್ಕೆ ಮರಳಿ ಮತ್ತೆ ತಮ್ಮ ಜೀವನ ಕಟ್ಟಿಕೊಳ್ಳುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಆಟೋ ಓಡಿಸಿ ತಮ್ಮ ಪ್ರತಿದಿನದ ಜೀವನ ನಡೆಸುತ್ತಿರುವ ಚಾಲಕರಿಗೆ ವ್ಯಕ್ತಿಯೋರ್ವ ಧಮ್ಕಿ ಹಾಕಿ ಹಫ್ತಾ ವಸೂಲಿ ಮಾಡುತ್ತಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
Recommended Video

ಪ್ರತಿದಿನ ದುಡಿದು ತಿನ್ನುವ ಆಟೋ ಚಾಲಕರಿಗೆ ಧಮ್ಕಿ ಹಾಕುವ ಪುಡಿ ರೌಡಿ ವಿರುದ್ಧ ಆಟೋ ಚಾಲಕರು ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಗದಗ ಆಟೋ ಚಾಲಕ ಬಸವರಾಜ, "ಆಟೋ ಅಡ್ಡಗಟ್ಟಿ, ಇಲ್ಲಿ ಯಾರೂ ಓಡಾಡುವ ಹಾಗಿಲ್ಲ ಎಂದು ಬೈದಿದ್ದಾನೆ. ಹಾಗೆಲ್ಲ ಬೈಯಬೇಡ ಎಂದಿದ್ದಕ್ಕೆ, ನಿನ್ನ ಆಟೋದಲ್ಲಿ ಹಾಡು ಹಾಕು ಎಂದ. ನಾನು ಹಾಕುವುದಿಲ್ಲ ಎಂದಿದಕ್ಕೆ ಸುಮ್ಮನೆ ಹೋದೆ. ನನಗೆ ಒಂದು ಬಾಡಿಗೆ ಸಿಕ್ಕಿದೆ ಎಂದು ಹೋದೆ.''
"ನಂತರ ಒಂದು ಚಹಾದ ಅಂಗಡಿ ಹತ್ತಿರ ಹೋಗಿ, ನಾನು ಬಂದಾಗ ಅಂಗಡಿ ಬಂದ್ ಮಾಡಬೇಕು ಎಂದು ಗದರಿಸಿದ. ಮತ್ತೆ ನಮ್ಮ ಮೂರು ಆಟೋಗಳಿಗೆ ಕಲ್ಲು ಎಸೆಯುತ್ತೇನೆ ಎಂದು ಹೇಳಿದ. ನಮ್ಮ ಆಟೋಗಳ ಮೂರು ಬದಲಿ ಚಕ್ರಗಳು (ಸ್ಟೇಪ್ನಿ) ಕಳವು ಆಗಿವೆ. ಅವನೇ ಮಾಡಿರಬಹುದು,'' ಎಂದು ಆಟೋ ಚಾಲಕ ಬಸವರಾಜ ಆರೋಪಿಸಿದ್ದಾನೆ.
ಗದಗ ನಗರ ನಿವಾಸಿ ರೋಹಿತ್ ಕಟ್ಟೀಮನಿ ಏರಿಯಾದಲ್ಲಿ ಪುಂಡಾಟಿಕೆ ಮಾಡುತ್ತಿದ್ದು, ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಗದಗ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐಗೆ ಆಟೋ ಚಾಲಕರು ದೂರು ನೀಡಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications