ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಸ್ಥಿತಿ ಗಂಭೀರ
ಗುರುಗ್ರಾಮ, ನ. 15: ಕೊರೊನಾವೈರಸ್ ಸೋಂಕಿಗೆ ತುತ್ತಾಗಿ ಚೇತರಿಕೆ ಕಾಣುತ್ತಿದ್ದ ಕಾಂಗ್ರೆಸ್ಸಿನ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಕುಟುಂಬಸ್ಥರು ಹೇಳಿದ್ದಾರೆ.
71 ವರ್ಷದ ಪಟೇಲ್ ಅವರಿಗೆ ಅಕ್ಟೋಬರ್ 1ರಂದು ಕೊರೊನಾವೈರಸ್ ಪಾಸಿಟಿವ್ ಎಂದು ವರದಿ ಬಂದಿತ್ತು. ಆದರೆ, ಚಿಕಿತ್ಸೆ ಪಡೆದುಕೊಂಡು ಚೇತರಿಕೆ ಕಾಣುತ್ತಿದ್ದರು. ಆದರೆ, ಭಾನುವಾರದಂದು ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಆನಂದ್ ಶರ್ಮ, ಶಶಿ ತರೂರ್, ಅಶೋಕ್ ಗೆಹ್ಲೋಟ್ ಮುಂತಾದವರು ಟ್ವೀಟ್ ಮಾಡಿ ಅಹ್ಮದ್ ಪಟೇಲ್ ಆರೋಗ್ಯ ಸುಧಾರಣೆಗಾಗಿ ಶುಭ ಹಾರೈಸಿದ್ದಾರೆ.
— Faisal Patel (@mfaisalpatel) November 15, 2020
ಕಾಂಗ್ರೆಸ್ ನಾಯಕರಾದ ಅಭಿಶೇಕ್ ಸಿಂಘ್ವಿ (61), ತರೂರ್ ಗೊಗಾಯ್ (86), ಮಣಿಪುರದ ಸಿಎಂ ಬಿರೇನ್ ಸಿಂಗ್ ಅವರಿಗೆ ಕೊವಿಡ್ 19 ಪಾಸಿಟಿವ್ ಆಗಿದೆ.
An extraordinary figure in Indian politics, @ahmedpatel, battles for his health. I have long been an admirer of his exceptional qualities & wish him a speedy & complete recovery. He has pulled off many great victories; praying that this will be one more! @mfaisalpatel https://t.co/GTT2PPbuvH
— Shashi Tharoor (@ShashiTharoor) November 15, 2020
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications