177 ಬಂದೂಕುಗಳೊಂದಿಗೆ ಶರಣಾದರು 644 ಉಗ್ರರು
ಗುವಾಹತಿ, ಜನವರಿ 23: ಎಂಟು ನಿಷೇಧಿತ ಉಗ್ರಗಾಮಿ ಸಂಘಟನೆಯ 644 ಮಂದಿ ಉಗ್ರಗಾಮಿಗಳು ಇಂದು ಒಂದೇ ದಿನ ಶರಣಾಗಿದ್ದಾರೆ.
ಒಟ್ಟು 177 ಬಂದೂಕುಗಳು ಸೇರಿ ಇತರ ಶಸ್ತ್ರಾಸ್ತ್ರಗಳ ಸಮೇತ ಈ ಉಗ್ರಗಾಮಿಗಳು ಶರಣಾಗಿದ್ದು, ಇಷ್ಟು ದೊಡ್ಡ ಸಂಖ್ಯೆಯಲ್ಲಿ ಉಗ್ರಗಾಮಿಗಳು ಶರಣಾಗಿರುವುದು ದೇಶದಲ್ಲಿ ಇದೇ ಮೊದಲು.
ಅಸ್ಸಾಂ ರಾಜಧಾನಿ ಗುವಾಹತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸರ್ವಾನಂದ ಸೊನೊವಾಲ್ ಅವರ ಸಮ್ಮುಖದಲ್ಲಿ ಈ ಉಗ್ರರೆಲ್ಲಾ ಶರಣಾಗಿದ್ದಾರೆ.

ಶರಣಾದವರೆಲ್ಲರೂ ನಿಷೇಧಿತ ಉಲ್ಬಾ (ಐ), ಎನ್ಡಿಎಫ್ಬಿ, ಆರ್ಎನ್ಎಲ್ಎಫ್, ಕೆಎಲ್ಒ, ಸಿಪಿಐ(ಮಾವೋವಾದಿ), ಎನ್ಎಸ್ಎಲ್ಎ, ಎಡಿಎಫ್ ಮತ್ತು ಎನ್ಎಲ್ಎಫ್ಬಿ ಸಂಘಟನೆಯವರಾಗಿದ್ದಾರೆ.

ಅಸ್ಸಾಂ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ಜ್ಯೋತಿ ಮಹಂತ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 'ಈಶಾನ್ಯ ರಾಜ್ಯಗಳಲ್ಲಿ ಶಾಂತಿ ನೆಲೆಸಲು ಈ ಘಟನೆ ಬಹು ಮಹತ್ವದ್ದು ಎಂದಿದ್ದಾರೆ. ಈ ಎಲ್ಲ ಬಂಡುಕೋರರು ಮತ್ತು ಉಗ್ರಗಾಮಿಗಳು ಸಮಾಜದ ಮುಖ್ಯವಾಹಿನಿಗೆ ಬರಲು ಇಚ್ಛಿಸಿದ್ದಾರೆ' ಎಂದಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications