ಅಸ್ಸಾಂನ ನೈಸರ್ಗಿಕ ತೈಲ ಉತ್ಪಾದನಾ ಘಟಕದಲ್ಲಿ ಅನಿಲ ಸೋರಿಕೆ
ಗುವಾಹಟಿ, ಜೂನ್ 3: ಅಸ್ಸಾಂನ ನೈಸರ್ಗಿಕ ತೈಲ ಉತ್ಪಾದನೆ ಮಾಡುವ ಆಯಿಲ್ ಇಂಡಿಯಾ ಲಿಮಿಟೆಡ್ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಸಿಂಗಾಪುರದ ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ.
ಅಸ್ಸಾಂನಲ್ಲಿರುವ ತೈಲ ಬಾವಿಯಿಂದ ಅನಿಲ ಸೋರಿಕೆಯಾಗುತ್ತಿರುವುದು ಸುತ್ತಮುತ್ತಲಿನ ಜನರಲ್ಲಿ ಆತಂಕ ಹೆಚ್ಚಿದೆ.
ಕಳೆದ ಒಂದು ವಾರದ ಹಿಂದಷ್ಟೇ ತೈಲ ಭಾವಿ ಸ್ಫೋಟಗೊಂಡಿತ್ತು ಅದಾದ ಬಳಿಕ ನಿರಂತರವಾಗಿ ಅನಿಲ ಸೋರಿಕೆಯಾಗುತ್ತಿದೆ. ಸುತ್ತಮುತ್ತಲ ಪ್ರದೇಶದಲ್ಲಿರುವ 2500ಕ್ಕೂ ಹೆಚ್ಚು ಕುಟುಂಬವನ್ನು ಸ್ಥಳಾಂತರಿಸಲಾಗಿದೆ.

ಮೇ 27ರಂದು ತೈಲ ಘಟಕದಲ್ಲಿ ಸ್ಫೋಟ ಸಂಭವಿಸಿತ್ತು. ಭಾಗಜನ್ ಆಯಿಲ್ ಫೀಲ್ಡ್ನಲ್ಲಿ ಈ ಘಟನೆ ನಡೆದಿತ್ತು.ಸಿಂಗಾಪುರದ ತಜ್ಞರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲಿಸುತ್ತಿದ್ದಾರೆ. ಈ ತೈಲ ಬಾವಿಯನ್ನು ಆಯಿಲ್ ಇಂಡಿಯಾ ಲಿಮಿಟೆಡ್ ನೋಡಿಕೊಳ್ಳುತ್ತಿದೆ. ಅಲ್ಲೇ ಹತ್ತಿದಲ್ಲಿರುವ ನದಿಯಲ್ಲಿ ಡಾಲ್ಫಿನ್ ಒಂದು ಸಾವನ್ನಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರೊಂದಿಗೆ ಮಾತಕತೆ ನಡೆಸಿದ್ದು, ಅವರು ಸಿಂಗಾಪುರದಿಂದ ತಜ್ಞರನ್ನು ಕರೆಸಿದ್ದಾರೆ. ಇದೀಗ ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆಯಾಗುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications