ಅಸ್ಸಾಂನ ತೈಲ ಬಾವಿಯಲ್ಲಿ ಅಗ್ನಿ ಅವಘಡ: ಭಾರಿ ಪ್ರಮಾಣದಲ್ಲಿ ಬೆಂಕಿ
ಗುವಾಹಟಿ, ಜೂನ್ 9: ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಆಯಿಲ್ ಇಂಡಿಯಾ ಲಿಮಿಟೆಡ್ (OIL) ನಲ್ಲಿರುವ ಭಾಗ್ ಜನ್ ನೈಸರ್ಗಿಕ ತೈಲ, ಅನಿಲ ಬಾವಿಯಲ್ಲಿ ಸ್ಫೋಟ ಸಂಭವಿಸಿದ್ದು, ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
Recommended Video
ಹಾಗ್ನೋಡಿದ್ರೆ, 13 ದಿನಗಳಿಂದಲೂ ಈ ಬಾವಿಯಿಂದ ಗ್ಯಾಸ್ ಲೀಕ್ ಆಗುತ್ತಲೇ ಇತ್ತು. ಮೇ 29 ರಿಂದ ಸೋರಿಕೆಯಾಗುತ್ತಿದ್ದ ಅನಿಲವನ್ನು ನಿಯಂತ್ರಿಸುವಷ್ಟರಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಸೋರಿಕೆ ಆಗುತ್ತಿದ್ದ ಅನಿಲವನ್ನು ನಿಯಂತ್ರಿಸಲು ಸಿಂಗಾಪುರ್ ನಿಂದ ಮೂವರು ಪರಿಣಿತರು ಆಗಮಿಸಿದ್ದರು. ಇವರು ಆಯಿಲ್ ಇಂಡಿಯಾ ಮತ್ತು ಒ.ಎನ್.ಜಿ.ಸಿ ತಂಡಗಳೊಂದಿಗೆ ಅನಿಲ ಸೋರಿಕೆ ಬಗ್ಗೆ ಚರ್ಚಿಸಿದ್ದರು. ಹೀಗಿರುವಾಗಲೇ, ಅವಘಡ ಜರುಗಿದೆ.

''ಮಧ್ಯಾಹ್ನ 1.40 ಕ್ಕೆ ಘಟನೆ ಜರುಗಿದೆ. ಅವಘಡದಿಂದ ಒ.ಎನ್.ಜಿ.ಸಿ ಯಲ್ಲಿನ ಅಗ್ನಿಶಾಮಕ ಸಿಬ್ಬಂದಿಯೊಬ್ಬರಿಗೆ ಗಾಯಗೊಂಡಿದ್ದಾರೆ. ಇದರ ಹೊರತಾಗಿ ಇನ್ಯಾವುದೇ ಸಾವು-ನೋವಿನ ಮಾಹಿತಿ ಲಭ್ಯವಾಗಿಲ್ಲ'' ಎಂದು OIL ಸೀನಿಯರ್ ಮ್ಯಾನೇಜರ್ ಜಯಂತ್ ಬೊರ್ಮುಡೊಯ್ ತಿಳಿಸಿದ್ದಾರೆ.
#WATCH Massive fire at the gas well of Oil India Ltd at Baghjan in Tinsukia district, Assam. A team of National Disaster Response Force (NDRF) is present at the spot pic.twitter.com/Tw2G92aPXy
— ANI (@ANI) June 9, 2020
ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡಾಗ ಸ್ಥಳದಲ್ಲಿ ಪರಿಣಿತರು ಮತ್ತು ಸಿಬ್ಬಂದಿಗಳು ಇರಲಿಲ್ಲ. ಹಾಗೇ ಈ ಘಟನೆಯಿಂದ ತೈಲ ಬಾವಿಯ 1.5 ಕೀ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಯಾವುದೇ ಅಪಾಯ ಇಲ್ಲ ಎಂದು ಕಂಪನಿ ಮೂಲಗಳು ತಿಳಿಸಿವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications