ಸಿದ್ದು ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ, ತಪ್ಪಿದ ಭಾರೀ ಅನಾಹುತ
ಹಾಸನದ ಶ್ರವಣಬೆಳಗೊಳಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ.
ಹಾಸನ, ಏಪ್ರಿಲ್ 24: ಹಾಸನದ ಶ್ರವಣಬೆಳಗೊಳಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಘಟನೆ ಇಂದು ಎಚ್ ಎ ಎಲ್ ಬಳಿ ನಡೆದಿದೆ.
ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಈ ಘಟನೆ ನಡೆದಿದ್ದು, ಪೈಲೆಟ್ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಶ್ರವಣ ಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್.













Click it and Unblock the Notifications