ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ಹಾಸನದ ವಿದ್ಯಾರ್ಥಿ ಸಾವು
ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಅಸುನೀಗಿದ ಘಟನೆ ಹಾಸನ ಜಿಲ್ಲೆಯ ಬಸಟ್ಟಿಕೊಪ್ಪಲು ಎಂಬಲ್ಲಿ ನಡೆದಿದೆ.
ಹಾಸನ, ಏಪ್ರಿಲ್ 25: ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಅಸುನೀಗಿದ ಘಟನೆ ಹಾಸನ ಜಿಲ್ಲೆಯ ಬಸಟ್ಟಿಕೊಪ್ಪಲು ಎಂಬಲ್ಲಿ ನಡೆದಿದೆ.
ವಿದ್ಯಾರ್ಥಿಯನ್ನು ಬಾಲಚಂದ್ರಪ್ಪ ಎಂಬುವವರ ಪುತ್ರ ನಿಶ್ಚಯ್ ಎಂದು ಗುರುತಿಸಲಾಗಿದ್ದು, ಈತ ಇಲ್ಲಿನ ಮಲ್ನಾಡ್ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಎನ್ನಲಾಗಿದೆ.[ಮಹಾಮಸ್ತಕಾಭಿಷೇಕ ಕಾಮಗಾರಿಗೆ ಸಿಎಂ ಶಿಲಾನ್ಯಾಸ]

ನಿಶ್ಚಯ್ ಸಾವಿನಿಂದ ಕುಟುಂಬ ವರ್ಗದ ಆಕ್ರಂದನ ಮುಗಿಲುಮುಟ್ಟಿದೆ. ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.











Click it and Unblock the Notifications