ದೇವೇಗೌಡರು ಹಳಗನ್ನಡ ಇದ್ದಂತೆ: ಮನು ಬಳಿಗಾರ್
ಹಾಸನ, ಜೂನ್ 25: ದೇವೇಗೌಡರ ಅನುಭವ, ಮುತ್ಸದ್ಧಿತನವನ್ನು ಕಸಾಪ ಅಧ್ಯಕ್ಷ ಮನುಬಳಿಗಾರ್ ಅವರು ಹಳಗನ್ನಡಕ್ಕೆ ಹೋಲಿಸಿದರು. ಮನು ಬಳಿಗಾರ್ ಅವರ ಈ ಮಾತಿಗೆ ಸಭಿಕರು ಜೋರು ಕರತಾಡನದ ಮೂಲಕ ಸಮ್ಮತಿ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರವಣಬೆಳಗೊಳದಲ್ಲಿ ಆಯೋಜಿಸಿರುವ ಮೊದಲ ಹಳಗನ್ನಡ ಸಾಹಿತ್ಯ ಪರಿಷತ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.
ಹಳಗನ್ನಡ ಕಾವ್ಯ ಸಮೃದ್ಧವಾದುದು, ಅದು ನೆಲದಿಂದ ಬಂದಿದ್ದು ಹಾಗೆಯೇ ಅಪಾರ ಅನುಭವವುಳ್ಳ ದೇವೇಗೌಡರು ಪ್ರಬುಧ್ಧತೆಯುಳ್ಳ ದೇವೇಗೌಡರು ಹಳಗನ್ನಡವಿದ್ದಂತೆ ಎಂದು ಹೇಳಿದರು.

ಕಸಾಪ ಕಾರ್ಯಕ್ರಮಗಳಿಗೆ ರಾಜಕಾರಣಿಗಳನ್ನು ಕರೆಸುವ ಉದ್ದೇಶ ಕನ್ನಡದ ಕೆಲಸಗಳನ್ನು ಅವರಿಗೆ ವಹಿಸಲೆಂದು. ಹಾಗೆಯೇ ಈ ಬಾರಿ ದೇವೇಗೌಡರನ್ನು ಆಹ್ವಾನಿಸಿರುವ ಉದ್ದೇಶವೂ ಅದೆ. ಕನ್ನಡದ ಕಾರ್ಯವನ್ನು ಅವರು ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರಸ್ತುತ ಸಮಾಜದ ಅವಶ್ಯಕತೆಗಳ ಬಗ್ಗೆಯೂ ಗಮನ ಹರಿಸಿದ ಅವರು, ಪ್ರಸ್ತುತಕ್ಕೆ ಸಲ್ಲಲೇಬೇಕಾಗಿರುವ, ಸಹಿಷ್ಣುತೆ, ಮಾನವೀಯತೆ, ಪ್ರೀತಿ ವಾತ್ಸಲ್ಯಗಳ ಗುಣಪಾಠಗಳು ಹಳಗನ್ನಡದಲ್ಲಿ ಆಗಲೇ ದಾಖಲಾಗಿವೆ ಎಂದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications