ದೇವೇಗೌಡರು ಹಳಗನ್ನಡ ಇದ್ದಂತೆ: ಮನು ಬಳಿಗಾರ್
ಹಾಸನ, ಜೂನ್ 25: ದೇವೇಗೌಡರ ಅನುಭವ, ಮುತ್ಸದ್ಧಿತನವನ್ನು ಕಸಾಪ ಅಧ್ಯಕ್ಷ ಮನುಬಳಿಗಾರ್ ಅವರು ಹಳಗನ್ನಡಕ್ಕೆ ಹೋಲಿಸಿದರು. ಮನು ಬಳಿಗಾರ್ ಅವರ ಈ ಮಾತಿಗೆ ಸಭಿಕರು ಜೋರು ಕರತಾಡನದ ಮೂಲಕ ಸಮ್ಮತಿ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರವಣಬೆಳಗೊಳದಲ್ಲಿ ಆಯೋಜಿಸಿರುವ ಮೊದಲ ಹಳಗನ್ನಡ ಸಾಹಿತ್ಯ ಪರಿಷತ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.
ಹಳಗನ್ನಡ ಕಾವ್ಯ ಸಮೃದ್ಧವಾದುದು, ಅದು ನೆಲದಿಂದ ಬಂದಿದ್ದು ಹಾಗೆಯೇ ಅಪಾರ ಅನುಭವವುಳ್ಳ ದೇವೇಗೌಡರು ಪ್ರಬುಧ್ಧತೆಯುಳ್ಳ ದೇವೇಗೌಡರು ಹಳಗನ್ನಡವಿದ್ದಂತೆ ಎಂದು ಹೇಳಿದರು.

ಕಸಾಪ ಕಾರ್ಯಕ್ರಮಗಳಿಗೆ ರಾಜಕಾರಣಿಗಳನ್ನು ಕರೆಸುವ ಉದ್ದೇಶ ಕನ್ನಡದ ಕೆಲಸಗಳನ್ನು ಅವರಿಗೆ ವಹಿಸಲೆಂದು. ಹಾಗೆಯೇ ಈ ಬಾರಿ ದೇವೇಗೌಡರನ್ನು ಆಹ್ವಾನಿಸಿರುವ ಉದ್ದೇಶವೂ ಅದೆ. ಕನ್ನಡದ ಕಾರ್ಯವನ್ನು ಅವರು ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರಸ್ತುತ ಸಮಾಜದ ಅವಶ್ಯಕತೆಗಳ ಬಗ್ಗೆಯೂ ಗಮನ ಹರಿಸಿದ ಅವರು, ಪ್ರಸ್ತುತಕ್ಕೆ ಸಲ್ಲಲೇಬೇಕಾಗಿರುವ, ಸಹಿಷ್ಣುತೆ, ಮಾನವೀಯತೆ, ಪ್ರೀತಿ ವಾತ್ಸಲ್ಯಗಳ ಗುಣಪಾಠಗಳು ಹಳಗನ್ನಡದಲ್ಲಿ ಆಗಲೇ ದಾಖಲಾಗಿವೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications