ದೇವೇಗೌಡರು ಹಾಸನದಿಂದ ಚುನಾವಣೆ ಸ್ಪರ್ಧಿಸಬೇಕಿತ್ತು: ಕುಮಾರಸ್ವಾಮಿ
Recommended Video
According to HD kumaraswamy What was the mistake of HDD | Oneindia Kannada
ಹಾಸನ, ಅಕ್ಟೋಬರ್ 22: ದೇವೇಗೌಡ ಅವರು ತುಮಕೂರಿನ ಬದಲು ಹಾಸನದಿಂದ ಚುನಾವಣೆ ಸ್ಪರ್ಧಿಸಬೇಕಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಹಾಸನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡ ಅವರು ತುಮಕೂರಿನಿಂದ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ತಪ್ಪು ಮಾಡಿದರು' ಎಂದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದ ದೇವೇಗೌಡ ಅವರು ಬಿಜೆಪಿ ಅಭ್ಯರ್ಥಿ ಎದುರು ಸೋತಿದ್ದರು.

ಹಾಸನದಿಂದ ಬಹುಕಾಲ ಸ್ಪರ್ಧಿಸಿ ಗೆದ್ದಿದ್ದ ದೇವೇಗೌಡ ಅವರು ಈ ಬಾರಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಾನ ಬಿಟ್ಟುಕೊಟ್ಟಿದ್ದರು. ಪ್ರಜ್ವಲ್ ರೇವಣ್ಣ ಅವರು ಹಾಸನದಲ್ಲಿ ಗೆದ್ದು ಸಂಸದರಾಗಿದ್ದಾರೆ.
ತುಮಕೂರಿನಲ್ಲಿ ದೇವೇಗೌಡ ಅವರು ಸೋತಿದ್ದಕ್ಕೆ ಕಾಂಗ್ರೆಸ್ ಕಾರಣ ಎಂಬ ಮಾತನ್ನು ಈ ಮುಂಚೆ ಕುಮಾರಸ್ವಾಮಿ ಹೇಳಿದ್ದರು. ದೇವೇಗೌಡ ಅವರೂ ಸಹ ತುಮಕೂರಿನ ಕಾಂಗ್ರೆಸ್ ಮುಖಂಡರ ಮೇಲೆ ಆರೋಪ ಮಾಡಿದ್ದರು.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications