Earthquake: ಕಂಪಿಸಿದ ಭೂಮಿ, ಹಾಸನ ಜಿಲ್ಲೆಯ ಜನರಲ್ಲಿ ಆತಂಕ
ಹಾಸನ, ಜೂನ್, 27: ಹಾಸನ ಜಿಲ್ಲೆಯ ವಿವಿಧೆಡೆ ಬೆಳಂಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿಬಂದ ಘಟನೆ ನಡೆದಿದೆ.
ಈ ಮೊದಲು ವಿಜಯಪುರ ಜಿಲ್ಲೆಯಲ್ಲೇ ಹೆಚ್ಚಿನದಾಗಿ ಭೂಕಪಂಕದ ಅನುಭವ ಆಗುತ್ತಿರುವ ಬಗ್ಗೆ ವರದಿ ಆಗುತಿತ್ತು. ಆದರೆ ಇದೀಗ ಮಂಗಳವಾರ ಬೆಳಗ್ಗೆ 10:25ರ ಸುಮಾರಿಗೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ದಿಢೀರ್ ಭೂಮಿ ಕಂಪಿಸಿದ ಅನುಭವ ಆಗಿದೆ. ಭೂಕಂಪನದಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.













Click it and Unblock the Notifications