ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೇಲೂರಿನಲ್ಲಿ ಹನುಮ ಜಯಂತಿ: ಬಿಗಿ ಪೊಲೀಸ್ ಬಂದೋಬಸ್ತ್

|
Google Oneindia Kannada News

ಹಾಸನ, ಡಿಸೆಂಬರ್ 16: ಬೇಲೂರು ಪಟ್ಟಣದಲ್ಲಿ ಶನಿವಾರ ಹನುಮ ಜಯಂತಿ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ರಾತ್ರೋರಾತ್ರಿ ಹುಣಸೂರಿನ ಹನುಮಮೂರ್ತಿ ಸ್ಥಳಾಂತರವಾಗಿದ್ದೇಕೆ ?ರಾತ್ರೋರಾತ್ರಿ ಹುಣಸೂರಿನ ಹನುಮಮೂರ್ತಿ ಸ್ಥಳಾಂತರವಾಗಿದ್ದೇಕೆ ?

ಬೇಲೂರಿನಲ್ಲಿ ಪ್ರತಿ ವರ್ಷವೂ ಕೂಡ ಹನುಮ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ಬಾರಿ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಜ್ಯೋತಿ ವೈದ್ಯನಾಥನ್ ಮೊಕ್ಕಾಂ, 2 ಕೆಎಸ್ ಆರ್ ಪಿ, 3 ಡಿಎಆರ್ ತುಕಡಿ ಸೇರಿದಂದೆ 200 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

Hanuma Jayanti in Belur town

ಬೆಳಗ್ಗೆ ಪಟ್ಟಣದ ಆಂಜನೇಯ ದೇಗುಲದಲ್ಲಿ ಪೂಜೆ ಕಾರ್ಯಕ್ರಮ ನೆರವೇರಲಿದೆ. ಮಧ್ಯಾಹ್ನ ಮಾಲಾಧಾರಿಗಳಿಂದ ರಸ್ತೆಯಲ್ಲಿ ಮೆರವಣಿಗೆ ನಡೆಯಲಿದೆ. ಕೆಲ ದಿನಗಳ ಹಿಂದೆ ಹುಣಸೂರಿನಲ್ಲಿ ಹನುಮ ಜಯಂತಿ ವೇಳೆ ಘರ್ಷಣೆ ನಡೆದಿರುವ ಕಾರಣ ಬೇಲೂರಿನಲ್ಲಿಯೂ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

English summary
Police have taken precautions and deployed more than 200 police personnel following Hanuma Jayanti celebration in Belur town of Hassan district Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X