ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನದ ವಿವರ
ಹಾಸನ, ಅಕ್ಟೋಬರ್ 13 : ಪುರಾಣ ಪ್ರಸಿದ್ಧ ಹಾಸನಾಂಬೆಯ ದರ್ಶನವನ್ನು ಪಡೆಯಲು ಈಗಾಗಲೇ ಅಕ್ಟೋಬರ್ 12ರಂದು ಬಾಗಿಲು ತೆರೆಯಲಾಗಿದ್ದು, ಅ. 21ರ ದೇವಿಯ ಬಾಗಿಲು ತೆರೆದಿರಲಿದೆ.
ಹಿನ್ನಲೆಯಲ್ಲಿ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಲು ಹಾಸನ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಅಕ್ಟೋಬರ್ 21ರವರೆಗೆ ಹಾಸನಾಂಬೆ ದೇವಿಯ ದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ಸ್ಥಳಗಳ ವೀಕ್ಷಣೆಗಾಗಿ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಿದೆ. ಹಾಗೂ ಹಾಸನಾಂಬೆ ದೇವಿಯ ದರ್ಶನ ವಿವರ ಈ ಕೆಳಗಿನಂತಿದೆ.

* ಅಕ್ಟೋಬರ್ 13: ಬೆಳಿಗ್ಗೆ 5 ಗಂಟೆಯಿಂದ ಸಂಜೆ 5 ರವರೆಗೆ ದರ್ಶನವಿರುತ್ತದೆ. ಸಂಜೆ 5 ರಿಂದ ರಾತ್ರಿ 9 ಗಂಟೆಯವರೆಗೆ ದೇವಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ. ರಾತ್ರಿ 9 ರಿಂದ ದರ್ಶನಕ್ಕೆ ಭಕ್ತರಿಗೆ ಅವಕಾಶವಿರುತ್ತದೆ,
* ಅಕ್ಟೋಬರ್ 14: ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30 ವರೆಗೆ ದರ್ಶನವಿರುತ್ತದೆ. ಮಧ್ಯಾಹ್ನ 1.30 ರಿಂದ 3.30 ರವರೆಗೆ ಅಮ್ಮನಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ. ಮಧ್ಯಾಹ್ನ 3.30 ರಿಂದ ದರ್ಶನವಿರುತ್ತದೆ. ಅಂದು ರಾತ್ರಿ 2 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ಅಮ್ಮನವರಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ.
* ಅಕ್ಟೋಬರ್ 15: ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ದರ್ಶನವಿರುತ್ತದೆ. ಮಧ್ಯಾಹ್ನ 1.30 ರಿಂದ 3.30 ಗಂಟೆ ವರೆಗೆ ದೇವಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ. ಮಧ್ಯಾಹ್ನ 3.30 ರಿಂದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

* ಅಕ್ಟೋಬರ್ 16: ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ದರ್ಶನವಿರುತ್ತದೆ. ಮಧ್ಯಾಹ್ನ 1.30 ರಿಂದ 3.30 ಗಂಟೆ ವರೆಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ. ಮಧ್ಯಾಹ್ನ 3.30 ರಿಂದ ದರ್ಶನಕ್ಕೆ ಅವಕಾಶ.
* ಅಕ್ಟೋಬರ್ 17: ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ದರ್ಶನವಿರುತ್ತದೆ. ಮಧ್ಯಾಹ್ನ 1.30 ರಿಂದ 3.30 ಗಂಟೆ ವರೆಗೆ ಹಾಗೂ ರಾತ್ರಿ 2 ರಿಂದ ಬೆಳಗಿನ 5 ಗಂಟೆಯವರೆಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ.
* ಅಕ್ಟೋಬರ್ 18 ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ದರ್ಶನವಿರುತ್ತದೆ. ಮಧ್ಯಾಹ್ನ 1.30 ರಿಂದ 3.30 ಗಂಟೆ ವರೆಗೆ ದೇವಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ. ಮಧ್ಯಾಹ್ನ 3.30 ರಿಂದ ದರ್ಶನ.
* ಅಕ್ಟೋಬರ್ 19: ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ದರ್ಶನವಿರುತ್ತದೆ. ಮಧ್ಯಾಹ್ನ 1.30 ರಿಂದ 3.30 ಗಂಟೆ ವರೆಗೆ ಹಾಗೂ ರಾತ್ರಿ 2 ರಿಂದ ಬೆಳಗಿನ 5 ಗಂಟೆಯವರೆಗೆ ಅಮ್ಮನವರಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ. ದರ್ಶನಕ್ಕೆ ಅವಕಾಶವಿರುತ್ತದೆ.
* ಅಕ್ಟೋಬರ್ 20: ಬೆಳಿಗ್ಗೆ 5 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಸಂಜೆ 5 ಗಂಟೆಯಿಂದ ರಾತ್ರಿ 9ರವರೆಗೆ ಅಮ್ಮನವರಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ. ರಾತ್ರಿ 10.30 ಕ್ಕೆ ಶ್ರೀ ಸಿದ್ದೇಶ್ವರಸ್ವಾಮಿಯ ಚಂದ್ರಮಂಡಲ ರಥೋತ್ಸವವಿರುತ್ತದೆ. ಇದೇ ವೇಳೆ ರಾತ್ರಿ 9 ಗಂಟೆಯಿಂದ ಅ.21 ರ ಬೆಳಿಗ್ಗೆ 6 ಗಂಟೆಯವರಿಗೆ ದರ್ಶನಕ್ಕೆ ಅವಕಾಶವಿರುತ್ತದೆ.
* ಅಕ್ಟೋಬರ್ 21: ದೇವಿ ದರ್ಶನಕ್ಕೆ ಸಾರ್ವಜನಿಕ ದರ್ಶನ ಇರುವುದಿಲ್ಲ. ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಅಮ್ಮನವರಿಗೆ ನೈವೇದ್ಯ/ಅಭಿಷೇಕ ನಡೆಯುತ್ತದೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications