10 ಸಾವಿರ ಕೋಟಿ ರುಪಾಯಿ ಪರಿಹಾರ ಪ್ಯಾಕೇಜ್ಗೆ ಎಚ್ಡಿಕೆ ಆಗ್ರಹ
ಹಾಸನ, ಮೇ 14: ಕೊರೊನಾ ಲಾಕ್ಡೌನ್ ಪರಿಹಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೊಷಿಸಿರುವ 2200 ಕೋಟಿ ರುಪಾಯಿ ಪರಿಹಾರ ಪ್ಯಾಕೇಜ್ ಏನಕ್ಕೂ ಸಾಲುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
Recommended Video
ಶನಿವಾರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಪರಿಹಾರವಾಗಿ ರಾಜ್ಯದಲ್ಲಿ ಕನಿಷ್ಟ ಹತ್ತು ಸಾವಿರ ಕೋಟಿ ರುಪಾಯಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕೋವಿಡ್ ಹಿನ್ನೆಲೆ ಕೇಂದ್ರ ಸರ್ಕಾರ ಹಲವು ಪ್ಯಾಕೇಜ್ ಘೋಷಣೆ ಮಾಡಿದೆ. ಆದ್ರೆ ಈ ಸಹಾಯ ಕೂಲಿಕಾರರು, ಮಹಿಳೆಯರು, ದಲಿತರಿಗೆ ಸಾಲದಾಗಿದೆ. ರಾಜ್ಯ ಸರ್ಕಾರದ 2200 ಕೋಟಿ ನೆರವೂ ಯಾವುದಕ್ಕೂ ಸಾಲಲ್ಲ. ಆಶಾ ಕಾರ್ಯಕರ್ತೆಯರು ಐವತ್ತು ದಿನ ಕೆಲಸ ಮಾಡಿದ್ದಾರೆ.

ಅವರಿಗೆ 3ಸಾವಿರ ಸಹಾಯ ಏನೂ ಅಲ್ಲ. ಆಶಾ ಕಾರ್ಯಕರ್ತೆ ಯರಿಗೆ ಕನಿಷ್ಟ 10 ಸಾವಿರ ಧನ ಸಹಾಯ ನೀಡಿ. ಎಲ್ಲಾ ವೃತ್ತಿಪರರಿಗೂ ನೆರವು ನೀಡಿ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.
ಕೇಂದ್ರದಿಂದಲೂ ಕೇವಲ ಮೂಗಿಗೆ ತುಪ್ಪ ಸವರೋ ಕೆಲಸ ಆಗಿದೆ ಅಷ್ಟೇ. ನಿರ್ದಿಷ್ಟವಾಗಿ ಯಾವುದೇ ಜನರಿಗೆ ಕೇಂದ್ರದ ಪ್ಯಾಕೇಜ್ ನಿಂದ ಅನುಕೂಲ ಆಗಿಲ್ಲ. ಯುಪಿಎ ಸರ್ಕಾರದ ಮಾದರಿಯಲ್ಲಿ ಮೋದಿಯವರು ಕೂಡ ರೈತರ ಸಾಲಾ ಮನ್ನಾ ಮಾಡಲಿ. ಕೇವಲ ರೈತರ ಕಣ್ಣೊರೆಸೊ ತಂತ್ರ ಬಿಟ್ಟು ನಿಜವಾದ ಯೋಜನೆ ಜಾರಿ ಮಾಡಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.
-
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ












Click it and Unblock the Notifications