Hemavathi Reservoir: ಕುಸಿಯುತ್ತಲೇ ಇದೆ ಹೇಮಾವತಿ ಜಲಾಶಯದ ಒಳಹರಿವು, ಇಂದಿನ ನೀರಿನ ಮಟ್ಟ ತಿಳಿಯಿರಿ
ಹಾಸನ, ಆಗಸ್ಟ್, 09: ಜುಲೈ ತಿಂಗಳಿನಲ್ಲಿ ಅಬ್ಬರದ ಮಳೆ ಸುರಿದ ಹಿನ್ನೆಲೆ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟದಲ್ಲಿ ಸುಧಾರಣೆ ಕಂಡುಬಂದಿತ್ತು. ಆದರೆ ಇದೀಗ ಆಗಸ್ಟ್ ತಿಂಗಳಿನಲ್ಲಿ ಮಳೆಯ ಪ್ರಮಾಣ ತಗ್ಗದ್ದು, ಒಳಹರಿವಿನ ಪ್ರಮಾಣ ಕುಸಿಯುತ್ತಲೇ ಇದೆ. ಹಾಗೆಯೇ ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ನೀರಿನ ಮಟ್ಟ ನಿನ್ನೆಗೆ ಹೋಲಿಕೆ ಮಾಡಿದರೆ ಇಂದು (ಆಗಸ್ಟ್ 09) ತುಸು ಹೆಚ್ಚಾಗಿದೆ.
ಹೇಮಾವತಿ ಜಲಾಶಯದ ನೀರಿನ ಮಟ್ಟ
* ಒಟ್ಟು ಗರಿಷ್ಠ ಮಟ್ಟ - 2922 ಅಡಿ
* ಇಂದಿನ ಮಟ್ಟ - 2916.15 ಅಡಿಗಳು
* ಸಂಗ್ರಹ ಸಾಮರ್ಥ್ಯ-37.103 ಟಿಎಂಸಿ
* ಇಂದಿನ ಸಂಗ್ರಹ 31.675 ಟಿಎಂಸಿ
* ಒಳಹರಿವು - 2675 ಕ್ಯೂಸೆಕ್
* ಹೊರಹರಿವು - 1390 ಕ್ಯೂಸೆಕ್

ಹೇಮಾವತಿ ನದಿಯು ಕಾವೇರಿ ನದಿಯ ಉಪನದಿಯಾಗಿದೆ. ಹಾಸನ ಜಿಲ್ಲೆಯ ಗೊರೂರು ಗ್ರಾಮದ ಬಳಿ ಈ ಅಣೆಕಟ್ಟನ್ನು ಕಟ್ಟಲಾಗಿದೆ. 2 ವಾರಗಳ ಹಿಂದೆ ಈ ಜಲಾಶಯಕ್ಕೆ ನೀರು ಹರಿದುಬರುತ್ತಲೇ ಇದ್ದು, ಇಲ್ಲಿನ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದರು. ಮತ್ತೊಂದೆಡೆ ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು.
ಆದರೆ ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆ ಜಲಾಶಯದ ಒಳಹರಿವು ಕುಸಿದಿದೆ. ಒಂದು ವೇಳೆ ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಆಗಸ್ಟ್ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯಾದರೆ ಮತ್ತೆ ಜಲಾಶಯದ ಒಳಹರಿವು ಹೆಚ್ಚಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications