Swaroop Prakash Road Show: ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ರೋಡ್ ಶೋ: ಸಾಥ್ ನೀಡಿದ ರೇವಣ್ಣನ ಕುಟುಂಬ
ಹಾಸನ, ಏಪ್ರಿಲ್, 20: ಹಾಸನ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೈ ತಪ್ಪಿದ ಕಾರಣ ಎಚ್.ಡಿ.ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಇಷ್ಟು ದಿನ ಮುನಿಸಿಕೊಂಡಿದ್ದರು. ಇದೀಗ ಜೆಡಿಎಸ್ ಸ್ವರೂಪ್ಗೆ ಟಿಕೆಟ್ ನೀಡಿದ್ದು, ಮುನಿಸನ್ನು ಮರೆತು ಸ್ವರೂಪ್ ಜೊತೆ ಕ್ಷೇತ್ರದಲ್ಲಿ ಭವಾನಿ ರೇವಣ್ಣ ರ್ಯಾಲಿ ಮಾಡಿ ಗಮನ ಸೆಳೆದಿದ್ದಾರೆ.
ಹೀಗೆ ಭವಾನಿ ರೆವಣ್ಣ ಅವರು ಸ್ವರೂಪ್ ಜೊತೆ ರ್ಯಾಲಿ ಮಾಡುವ ಮೂಲಕ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಗೆಲ್ಲಿಸಲೇಬೇಕು ಅನ್ನುವ ಪಣ ತೊಟ್ಟಿದ್ದಾರೆ. ಹಾಸನದ ಅಭ್ಯರ್ಥಿ ಸೂರಜ್ ನೇತೃತ್ವದಲ್ಲಿ ನಡೆಯುತ್ತಿರುವ ರ್ಯಾಲಿಯಲ್ಲಿ ಪ್ರಜ್ವಲ್ ರೇವಣ್ಣ ಕೂಡ ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಹೀಗೆ ಟಿಕೆಟ್ ಗೊಂದಲದ ಸಿಟ್ಟು ಮರೆತು ಸ್ವರೂಪ್ ಮತ್ತು ರೇವಣ್ಣನವರ ಕುಟುಂಬ
ಒಂದಾಗಿದೆ.

ಇನ್ನು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಭವಾನಿ ರೇವಣ್ಣ ಅವರು ತಾನೇ ಅಭ್ಯರ್ಥಿ ಎಂಬಂತೆ ಉತ್ಸಾಹ ತೋರಿದ್ದಾರೆ. ಹಾಗೆಯೆ ರ್ಯಾಲಿಯ ಸಂಪೂರ್ಣ ಸಾರಥ್ಯವನ್ನು ಕೂಡ ಅರವೇ ವಹಿಸಿರುವುದು ಇನ್ನೂ ವಿಶೇಷವಾಗಿದೆ. ಹೀಗೆ ಸ್ವರೂಪ್ ಅವರನ್ನು ಪಕ್ಕದಲ್ಲೇ ನಿಲ್ಲಿಸಿಕೊಂಡು ತಾವು ಕೂಡ ಜನರತ್ತ ಕೈಬೀಸಿ ಮಿಂಚಿದ್ದಾರೆ.
ಎಲ್ಲಾರೂ ಒಟ್ಟಿಗೆ ಸೇರಿ ಹಾಸನದಲ್ಲಿ ಭರ್ಜರಿ ರೋಡ್ ಶೋ ಮಾಡುವ ಮೂಲಕ ಇನ್ನಿತರ ಪಕ್ಷಗಳ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ ಇದನ್ನೆಲ್ಲ ಗಮನಿಸಿದರೆ ಈ ಬಾರಿ ಶತಾಯಗತಾಯ ಬಿಜೆಪಿ ತೆಕ್ಕೆಯಿಂದ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ದೇವೇಗೌಡರ ಕುಟುಂಬ ಪಣತೊಟ್ಟು ನಿಂತಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications