ಶ್ರವಣಬೆಳಗೊಳದಲ್ಲಿ ಜೈನ ಧರ್ಮ ಹೊಗಳಿದ ರಾಜ್ಯಪಾಲ
ಹಾಸನ, ಜುಲೈ 7: 2018 ಗೊಮ್ಮಟೇಶ್ವರ ಭಗವಾನ್ ಬಾಹುಬಲಿ ಮಹಾ ಮಸ್ತಕಾಭಿಷೇಕ ಸಮಿತಿ ಮತ್ತು ರಾಷ್ಟ್ರೀಯ ದಿಗಂಬರ ಜೈನ್ ಸಮಿತಿಯು ಶ್ರವಣಬೆಳಗೊಳದ ಚಾವುಂಡರಾಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಾತುರ್ಮಾಸ ಮಂಗಳ ಕಳಶ ಸ್ಥಾಪನಾ ಮಹೋತ್ಸವದಲ್ಲಿ ಗುಜರಾತಿ ಹಾಡಿಗೆ ಹೆಜ್ಜೆ ಹಾಕುವ ಮೂಲಕ ರಾಜ್ಯಪಾಲ ವಜುಭಾಯಿ ವಾಲಾ ಗಮನ ಸೆಳೆದಿದ್ದಾರೆ.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯಪಾಲರು ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯು ಶ್ರೀಮಂತವಾಗಲು ಜೈನ ಧರ್ಮದ ಕೊಡುಗೆಯೂ ಅಪಾರವಾಗಿದೆ. ಹಾಗಾಗಿ ತ್ಯಾಗ, ಅಹಿಂಸೆ ಸತ್ಯ-ಧರ್ಮವನ್ನು ಜಗತ್ತಿಗೆ ಸಾರಿ ಹೇಳುವ ಜೈನ ಧರ್ಮವನ್ನು ಉಳಿಸಿ- ಬೆಳೆಸುವ ಅಗತ್ಯವಿದೆ ಎಂದರು.

ಅಹಿಂಸೆ, ಸತ್ಯ, ತ್ಯಾಗ ಏನಾದರೂ ಉಳಿದಿದ್ದರೆ ಅದು ಜೈನಧರ್ಮದಲ್ಲಿ ಮಾತ್ರ ಎಂದರು. ಸಭಾ ಕಾರ್ಯಕ್ರಮದ ಬಳಿಕ ನೃತ್ಯ ಮಾಡುತ್ತಿದ್ದ ಕಲಾವಿದ ಗುಂಪಿನತ್ತ ತೆರಳಿದ ರಾಜ್ಯಪಾಲ ವಜುಭಾಯಿ ವಾಲಾ ಕಲಾವಿದರೊಂದಿಗೆ ಗುಜರಾತಿ ಭಾಷೆಯ ಹಾಡಿಗೆ ನೃತ್ಯ ಮಾಡಿದರು. ಈ ದೃಶ್ಯವನ್ನು ನೋಡಿ ನೆರೆದಿದ್ದ ಸಾರ್ವಜನಿಕರು ಆಶ್ಚರ್ಯಚಕಿತರಾದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications