ಜೈನಕಾಶಿಯಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕದ ಸಂಭ್ರಮ
Recommended Video

ಶ್ರವಣಬೆಳಗೊಳ, ಫೆಬ್ರವರಿ 17: ಈ ಶತಮಾನದ ಎರಡನೇ ಮಹಾಮಸ್ತಕಾಭಿಷೇಕ ಇಂದು(ಫೆ.17) ಮಧ್ಯಾಹ್ನ 2 ಗಂಟೆಯಿಂದ ಅಧಿಕೃತವಾಗಿ ಆರಂಭವಾಗಿದ್ದು, ವಿವಿಧ ಬಣ್ಣಗಳಲ್ಲಿ ವಿರಾಗಿ ಬಾಹುಬಲಿ ಕಂಗೊಳಿಸಲಿದ್ದಾನೆ.
ಹಾಸನದ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ಸಾಂಸ್ಕೃತಿಕ ಕಾರ್ಯಕ್ರಗಳು ಫೆ.7 ರಿಂದಲೇ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ ನೀಡಿದ್ದರು. ಇದೀಗ ಮಹಾಮಸ್ತಕಾಭಿಷೇಕದ ಸಂಭ್ರಮ ಇಂದು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. 88ನೇ ಮಹಾಮಸ್ತಕಾಭಿಷೇಕ ಫೆ.26 ರವರೆಗೆ ನಡೆಯಲಿದೆ.
In Pics: ಮುಗಿಲೆತ್ತರಕ್ಕೆ ನಿಂತ ವಿರಾಗಿಗೆ ಮಹಾಮಸ್ತಕಾಭಿಷೇಕ
ಬಾಹುಬಲಿ ನೆಲೆಸಿರುವ ವಿಂಧ್ಯಗಿರಿಯಲ್ಲಿ ಈಗಾಗಲೇ ಮೆರವಣಿಗೆ ರಥೋತ್ಸವ ನೆರವೇರಿದೆ. ಇಂದು 108 ಕಲಶಗಳೊಂದಿಗೆ ಮಸ್ತಕಾಭಿಷೇಕ ಆರಂಭವಾಗುತ್ತಿದೆ.

ಮೊದಲ ದಿನದ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ಎಚ್ ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಹೊರಟು ಶ್ರವಣಬೆಳಗೊಳ ತಲುಪಲಿದ್ದಾರೆ.
ಇಂದಿನ ಕಾರ್ಯಕ್ರಮಗಳು:
ಇಂದು ಬೆಳಿಗ್ಗೆ 5 ಗಂಟೆಯಿಂದ 2 ಗಂಟೆವರೆಗೆ ಧಾರ್ಮಿಕ ವಿಧಿ, ವಿಧಾನ ನಡೆದಿದೆ.
ಮಧ್ಯಾಹ್ನ 2 ರಿಂದ 3.30 ರವರೆಗೆ ಜಲಾಭಿಷೇಕ
ಮಧ್ಯಾಹ್ನ 3.30 ರಿಂದ 5.30 ರವರೆಗೆ ಪಂಚಾಮೃತಾಭಿಷೇಕ
ಸಂಜೆ 6 ರವರೆಗೆ ಅಷ್ಟದ್ರವ್ಯ ಪೂಜೆ
ಸಂಜೆ 6 ರಿಂದ 9ರವರೆಗೆ ಸಾರ್ವಜನಿಕ ಪ್ರವೇಶಾವಕಾಶ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications