ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬುದು ಹಗಲುಗನಸು: ಎಚ್‌.ಡಿ.ರೇವಣ್ಣ

|
Google Oneindia Kannada News

ಹಾಸನ, ಏಪ್ರಿಲ್ 24: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ಉರುಳಿ, ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಧಮ್ಕಿ: ಡಿಕೆಶಿ ಡೋಂಟ್ ಕೇರ್‌ ರಮೇಶ್ ಜಾರಕಿಹೊಳಿ ರಾಜೀನಾಮೆ ಧಮ್ಕಿ: ಡಿಕೆಶಿ ಡೋಂಟ್ ಕೇರ್‌

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 23 ರಂದು ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿಗೆ ಆಘಾತ ಕಾದಿದೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಮನವೊಲಿಸುತ್ತೇನೆ: ಪರಮೇಶ್ವರ್ ರಮೇಶ್ ಜಾರಕಿಹೊಳಿ ಮನವೊಲಿಸುತ್ತೇನೆ: ಪರಮೇಶ್ವರ್

ಶ್ರೀರಾಮುಲು, ಈಶ್ವರಪ್ಪ ಅವರು ಸರ್ಕಾರ ಬೀಳುವ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಮುಲು, ಈಶ್ವರಪ್ಪ ಅವರನ್ನು ನೋಡಿ ನಾವು ರಾಜಕೀಯ ಕಲಿಯಬೇಕಿಲ್ಲ ಎಂದು ಹೇಳಿದರು.

May 23rd election result will give shock to BJP: HD Revanna

ಲೋಕಸಭೆ ಚುನಾವಣೆ ಬಳಿಕವೂ ನಾಲ್ಕು ವರ್ಷಗಳ ಕಾಲ ನಮ್ಮ ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಅಚ್ಚರಿ ಕಾದಿದೆ ಎಂದು ಹೇಳಿದರು.

ಸಹೋದರರ ಆರೋಪ-ಪ್ರತ್ಯಾರೋಪ: ಇಂದೇ ರಮೇಶ್ ಜಾರಕಿಹೊಳಿ ರಾಜೀನಾಮೆ?ಸಹೋದರರ ಆರೋಪ-ಪ್ರತ್ಯಾರೋಪ: ಇಂದೇ ರಮೇಶ್ ಜಾರಕಿಹೊಳಿ ರಾಜೀನಾಮೆ?

ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಾದರೆ ನೀಡಲಿ ನಮ್ಮದೇನು ಅಭ್ಯಂತರವಿಲ್ಲ ಎಂದರು.

English summary
Minister HD Revanna said May 23rd election result will give shock to BJP in Karnataka. He also said BJP day dreaming about forming government in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X