ಹಾಸನ: 400 ಹೋತಗಳನ್ನು ಬಲಿಕೊಟ್ಟು ಹರಕೆ ತೀರಿಸಿದ ಶಾಸಕ ಪ್ರೀತಂಗೌಡ
ಹಾಸನ ಏಪ್ರಿಲ್ 6: ಶ್ರೇಯಸ್ಸಿಗಾಗಿ ಶಕ್ತಿ ದೇವತೆಗೆ ಹರಕೆ ಹೊತ್ತಿದ್ದ ಶಾಸಕ ಪ್ರೀತಂಗೌಡ 400 ಹೋತಗಳನ್ನು ಬಲಿಕೊಟ್ಟು ಹರಕೆ ತೀರಿಸಿದ್ದಾರೆ. ಶಾಸಕರ ಈ ನಡೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಮೂಕಪ್ರಾಣಿಗಳನ್ನು ಬಲಿಕೊಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.
ಹಾಸನ ತಾಲ್ಲೂಕಿನ ಶಕ್ತಿದೇವತೆ ಪುರದಮ್ಮನಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಕುಟುಂಬ ಸಮೇತ ಪುರದಮ್ಮ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಶಾಸಕರು ಈ ವೇಳೆ 400 ಹೋತಗಳನ್ನು ಬಲಿಕೊಟ್ಟು ಹರಕೆ ತೀರಿಸಿದ್ದಾರೆ. ಶಾಸಕರ ಅಭಿಮಾನಿಗಳು ಜಟ್ಕಾ ಕಟ್ ಮೂಲಕವೇ ಹೋತಗಳನ್ನ ಬಲಿಕೊಟ್ಟಿದ್ದಾರೆ.

ಪುರದಮ್ಮ ಸನ್ನಿದಿಯಲ್ಲಿ ನೂರಾರು ಮೇಕೆ ಬಲಿ ನೀಡಿ ಹರಕೆ ಸಲ್ಲಿಸಲಾಗಿದ್ದು, ಹರಕೆಯ ಬಳಿಕ ಮಧ್ಯಾಹ್ನ ಕ್ಷೇತ್ರದ ಸಹಸ್ರಾರು ಜನರಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಹಾಸನ ಹೊರವಲಯದ ಉದ್ದೂರು ಸಮೀಪ ಬೃಹತ್ ಪೆಂಡಾಲ್ ರೆಡಿಯಾಗಿದ್ದು 30 ಸಾವಿರಕ್ಕೂ ಅಧಿಕ ಜನರಿಗೆ ಬಾಡೂಟ ನೀಡಲು ತಯಾರಿ ನಡೆಸಲಾಗುತ್ತಿದೆ.
Recommended Video

ಕೋಡಿ ಮಠದ ಸ್ವಾಮಿಗಳು 2022ರ ಭವಿಷ್ಯ ನುಡಿದಿದ್ದಾರೆ | Oneindia Kannada
More From
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications