ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಟ-ಮಂತ್ರ ಕುಮಾರಸ್ವಾಮಿ ಮೇಲೆ ಪರಿಣಾಮ ಬೀರಲ್ಲ: ರೇವಣ್ಣ

|
Google Oneindia Kannada News

ಹಾಸನ, ಡಿಸೆಂಬರ್ 6: ಯಾರು ಮಾಟ-ಮಂತ್ರ ಮಾಡಿಸಿದರೂ ಸರ್ಕಾರದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ ಎಂದು ಸಚಿವ ಎಚ್‌ಡಿ ರೇವಣ್ಣ ಹೇಳಿದ್ದಾರೆ.

ಬಿಎಸ್ ವೈ-ಶೋಭಾ ವಾಮಾಚಾರ ಮಾಡಿಸಲು ಕೇರಳಕ್ಕೆ ಹೋಗುತ್ತಾರೆ: ಬೇಳೂರು ಬಿಎಸ್ ವೈ-ಶೋಭಾ ವಾಮಾಚಾರ ಮಾಡಿಸಲು ಕೇರಳಕ್ಕೆ ಹೋಗುತ್ತಾರೆ: ಬೇಳೂರು

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‌ ಯಡಿಯೂರಪ್ಪ ಅಲ್ಲ ಯಾರು ಮಾಟ, ಮಂತ್ರ ಮಾಡಿಸಿದರೂ ಸರ್ಕಾರದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ, ನಮ್ಮ ಸರ್ಕಾರ ಸುಭದ್ರವಾಗಿ 5 ವರ್ಷ ಪೂರೈಸುತ್ತದೆ. ಪ್ರತಿಪಕ್ಷದವರು ಏನೇ ಆರೋಪ ಮಾಡಲಿ ಎಂದು ಹೇಳಿದರು.

ಚಿಕಿತ್ಸೆ, ವಿಶ್ರಾಂತಿಗಾಗಿ ಕೇರಳಕ್ಕೆ ತೆರಳಲಿರುವ ಯಡಿಯೂರಪ್ಪ ಚಿಕಿತ್ಸೆ, ವಿಶ್ರಾಂತಿಗಾಗಿ ಕೇರಳಕ್ಕೆ ತೆರಳಲಿರುವ ಯಡಿಯೂರಪ್ಪ

ಎಂದಿಗೂ ಮುಖ್ಯಮಂತ್ರಿಯಾಗುವ ಆಸೆಯನ್ನು ನಾನು ಇಟ್ಟುಕೊಂಡಿಲ್ಲ, ಮುಖ್ಯಮಂತ್ರಿ ಹುದ್ದೆಗಾಗಿ ನಾನು,ಕುಮಾರಸ್ವಾಮಿ ಯಾವತ್ತೂ ಜಗಳವಾಡಿಲ್ಲ, ಮುಂದೆ ಆಡುವುದೂ ಇಲ್ಲ, ನಮ್ಮ ಕುಟುಂಬದ ಮೇಲೆ ಶಾರದೆಯ ಅನುಗ್ರಹವಿದೆ ಎಂದರು.

Revanna says black magic will not effect or harm HDK

ನಾನು ಎಲ್ಲಾ ವಿಚಾರದಲ್ಲಿ ತಲೆ ಹಾಕಿದ್ದೆ ಎಂದಾದರೆ ಸಮನ್ವಯ ಸಮಿತಿ ಸಭೆಯಲ್ಲಿ ಅದನ್ನು ಚರ್ಚಿಸುತ್ತಿದ್ದರು, ಸಿದ್ದರಾಮಯ್ಯ, ಪರಮೇಶ್ವರ್​ ಎಲ್ಲರೂ ಕರೆದು ಮಾತನಾಡಬಹುದಿತ್ತು. ಆದರೆ ಯಾರೂ ಆ ಕೆಲಸ ಮಾಡಿಲ್ಲ , ನನ್ನ ಮೇಲಿನ ಆರೋಪವೆಲ್ಲ ಸುಳ್ಳು ಎಂದು ಹೇಳಿದರು.

English summary
In an interesting statement PWD minister H.D.Revanna has said that black magic will not effect or harm chief minister H.D.Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X