Suraj Revanna: ಪ್ರಜ್ವಲ್ ಬೆನ್ನಲ್ಲೇ ಅಣ್ಣ ಸೂರಜ್ ರೇವಣ್ಣನ ಮೇಲೆ ಅತ್ಯಾಚಾರ ಆರೋಪ
Suraj Revanna: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ.
ಸೂರಜ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಿಂದ ಮುಜುಗರಕ್ಕೀಡಾಗಿದ್ದ ರೇವಣ್ಣ ಕುಟುಂಬ ಮತ್ತಷ್ಟು ಮುಜುರಕ್ಕೆ ಒಳಗಾಗುವಂತಾಗಿದೆ.

ಇನ್ನು ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ.
ಎಚ್.ಡಿ.ರೇವಣ್ಣ ಅವರ ಮಗ ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡಿದ್ದು, ಈ ವೇಳೆ ಆತನ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಗಂಭೀರ ಆರೋಪ ಇದೆ.
ಅಲ್ಲದೆ, ಈಗಾಗಲೇ ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋ ಪ್ರಕರಣದ ಆರೋಪದಲ್ಲಿ ಇನ್ನೂ ಎಸ್ಐಟಿ ವಶದಲ್ಲಿದ್ದು, ಇದರ ಬೆನ್ನೆಲ್ಲೇ ಇದೀಗ ಅಣ್ಣ ಸೂರಜ್ ರೇವಣ್ಣ ವಿರುದ್ಧ ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಇದರಿಂದ ಎಚ್.ಡಿ.ರೇವಣ್ಣ ಕುಟುಂಬ ಮತ್ತಷ್ಟು ಒಳಗಾಗುವಂತೆ ಆಗಿದೆ. ಇನ್ನು ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications