ಹಾಸನ: ನಂಗೆ ಇದೇ ಸೀಟ್ ಬೇಕು.. ಬಿಡ್ತಿಯೋ ಇಲ್ವೋ: KSRTCಯಲ್ಲಿ ಮಹಿಳೆಯರ ಹೊಡೆದಾಟ: ವೈರಲ್
ಹಾಸನ, ಜೂನ್, 19: ರಾಜ್ಯ ಸರ್ಕಾರ "ಶಕ್ತಿ" ಯೋಜನೆಯಡಿ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಿದೆ. ಈ ಯೋಜನೆ ಜಾರಿ ಆದಾಗಿನಿಂದ ಮಹಿಳೆಯರು ರೈಲು, ಖಾಸಗಿ ಬಸ್ಗಳನ್ನು ತ್ಯಜಿಸಿ ಕೆಎಸ್ಆರ್ಟಿಸಿ ಬಸ್ಗಳಲ್ಲೇ ಪ್ರಯಾಣ ಮಾಡಲು ಶುರು ಮಾಡಿದ್ದಾರೆ. ಹಾಗಯೇ ಹಲವೆಡೆ ಸೀಟ್ಗಾಗಿ ಮಹಿಳೆಯರು ಕತ್ತಾಡಿಕೊಂಡ ಘಟನೆಗಳು ಕೂಡ ಜರುಗಿವೆ. ಇದೀಗ ಹಾಸನ ಜಿಲ್ಲೆಯಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ.
ಕಿಟಕಿ ಪಕ್ಕದಲ್ಲೇ ಸೀಟ್ಗಾಗಿ ಮೂವರು ಮಹಿಳೆಯರು ಕಿತ್ತಾಡಿಕೊಂಡ ಘಟನೆ ಬೆಂಗಳೂರಿನಿಂದ ಹಾಸನಕ್ಕೆ ಬರುತ್ತಿದ್ದ ಸಾರಿಗೆ ಬಸ್ನಲ್ಲಿ ನಡೆದಿದೆ. ಜೊತೆಯಲ್ಲಿ ಬಂದಿದ್ದ ಮಹಿಳೆಯರ ಮಧ್ಯದಲ್ಲಿ ಕುಳಿತ ಮತ್ತೋರ್ವ ಮಹಿಳೆ ನನಗೆ ಕಿಟಕಿ ಪಕ್ಕದ ಸೀಟ್ ಬಿಟ್ಟುಕೊಡಿ ಎಂದು ಕೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಇಬ್ಬರು ದೋಸ್ತಿ ಮಹಿಳೆಯರು ನಡುವೆ ಸೀಟ್ನಲ್ಲಿ ಕುಳಿತ ಮಹಿಳೆಯನ್ನು ತರಾಟೆಗೆ ತೆದುಕೊಂಡಿದ್ದಾರೆ.

ಇನ್ನು ಇದೇ ವೇಳೆ ಮಧ್ಯದಲ್ಲಿ ಕುಳಿತ ಮಹಿಳೆ ಏನ್ ಮಾಡ್ತೀರೋ ಗೊತ್ತಿಲ್ಲ ಕಿಟಕಿ ಪಕ್ಕದಲ್ಲಿರುವ ಸೀಟ್ ಬಿಟ್ಟುಕೊಡಿ ಎಂದು ಪಟ್ಟುಹಿಡಿದಿದ್ದರು. ಆಗ ದೋಸ್ತಿ ಮಹಿಳೆಯರಿಬ್ಬರು ಈ ಸೀಟ್ ಬಿಟ್ಟುಕೊಡಲ್ಲ ಅದೇನು ಮಾಡ್ಕೋಳ್ತೀರಾ ಮಾಡ್ಕೋಳಿ ಎಂದು ಹೇಳುವ ಮೂಲಕ ಮಾತಿನ ಮೂಲಕವೇ ಜಾಡಿಸಿದ್ದಾರೆ. ಸದ್ಯ ಸೀಟ್ಗಾಗಿ ಮಹಿಳೆಯರ ನಡುವಿನ ಮಾತಿನ ಚಕಮಕಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
-
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
BMTC ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಓಡಾಡುವವರೇ ಎಚ್ಚರ! ಫೆಬ್ರವರಿಯಲ್ಲೇ 5 ಲಕ್ಷ ರೂ.ದಂಡ ವಸೂಲಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications