ಸಿದ್ದರಾಮಯ್ಯರನ್ನು ನಂಬಿದ ಜೆಡಿಎಸ್ ಶಾಸಕರಿಗೆ ಟಿಕೇಟ್ ಇಲ್ಲ: ಸೋಮಣ್ಣ
ಹಾಸನ, ಡಿಸೆಂಬರ್ 21: ಸಿದ್ದರಾಮಯ್ಯ ಅವರನ್ನು ನಂಬಿ ಹೋಗಿರುವ ಜೆಡಿಎಸ್ ಬಂಡಾಯ ಶಾಸಕರಿಗೆ ಟಿಕೇಟ್ ಸಿಗುವುದು ಖಚಿತ ಇಲ್ಲ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಅನ್ಯ ಪಕ್ಷಗಳ ಅನೇಕರು ಸಂಪರ್ಕ ಮಾಡಿದ್ದಾರೆ. ಈ ವಿಷಯದಲ್ಲಿ ಬಿಎಸ್ ವೈ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ನಂಬಿ ಹೋಗಿರುವ ಜೆಡಿಎಸ್ ಶಾಸಕರಿಗೆ ಟಿಕೇಟ್ ಸಿಗುವುದು ಖಚಿತ ಇಲ್ಲ ಎಂದರು.

ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಏನೇನು ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ, ಸಾರ್ವತ್ರಿಕ. ಚುನಾವಣೆಯಲ್ಲಿ ಸಿದ್ದು ಆಟ ನಡೆಯಲ್ಲ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನವರು ಅವರಿಗೆ ಮೂಗುದಾರ ಹಾಕೋದು ಖಚಿತ, ಸಿದ್ದರಾಮಯ್ಯ ಚಾಮುಂಡೇಶ್ವರಿ ಯಿಂದ ಸ್ಪರ್ಧೆ ಮಾಡಲ್ಲ, ವರುಣಾಕ್ಕೆ ಮರಳಿ ಹೋಗುತ್ತಾರೆ, ಸಿದ್ದರಾಮಯ್ಯ ತೊಡೆತಟ್ಟಿ ರಾಜಕೀಯ ಮಾಡಿದ್ದು ನಾನೆಂದೂ ನೋಡಿಲ್ಲ,ಚಾಮುಂಡೇಶ್ವರಿ ಕ್ಷೇತ್ರ ಕ್ಕೆ ಹೋಗುವಷ್ಟು ದಡ್ಡರು ಅವರಲ್ಲ ಎಂದರು.
.ಪ್ರತ್ಯೇಕ ಲಿಂಗಾಯತ ಧರ್ಮದ ಲಾಭ ಕಾಂಗ್ರೆಸ್ ಗೆ ಒಂದೂ ಒಂದು ಪರ್ಸೆಂಟ್ ಆಗೋದಿಲ್ಲ, ಯಡಿಯೂರಪ್ಪ ಸಿಎಂ ಆಗೋದನ್ನು ತಪ್ಪಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಎಂ.ಬಿ.ಪಾಟೀಲ್ ಗೆ ಅವರ ತಾಯಿನೇ ಅವರಿಗೆ ಓಟು ಹಾಕುವುದಿಲ್ಲ. ವಿನಯ್ ಕುಲಕರ್ಣಿ ಕತೆ ಏನಾಗುತ್ತೆ ನೋಡಿ, ವೀರಶೈವ ಲಿಂಗಾಯತ ಒಂದೆ, ಈ ಸಮುದಾಯ ಯಡಿಯೂಯರನ್ನು ಬಿಟ್ಟು ಹೋಗಲ್ಲ, ಈ ಮೂಲಕ ಬಿಎಸ್ವೈಗೆ ಯಾರೂ ದ್ರೋಹ ಬಗೆಯಲು ಆಗುವುದಿಲ್ಲ ಎಂದು ಹೇಳಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications