ಹಾಸನ: ಏಕ ಸ್ಥಳದಲ್ಲಿ 126 ಮುನಿಗಳ ಚಾತುರ್ಮಾಸ್ಯ
ಹಾಸನ, ಜುಲೈ.27: ಆಷಾಢ ಮಾಸದ ವೈಶಿಷ್ಟ್ಯತೆಗಳಲ್ಲಿ ಒಂದು ಎಲ್ಲಾ ಮಠಗಳ ಚಾತುರ್ಮಾಸ್ಯ. ಎಲ್ಲಾ ಪೀಠಗಳ ಶ್ರೀಗಳು ಒಂದೊಂದು ಪ್ರದೇಶದಲ್ಲಿ ಚಾತುರ್ಮಾಸ್ಯ ಕೈಗೊಳ್ಳುತ್ತಾರೆ. ಆದರೆ ಈ ಬಾರಿ 88ನೇ ಮಹಾಮಸ್ತಕಾಭಿಷೇಕದ ಸಂಭ್ರಮದಲ್ಲಿರುವ ಶ್ರವಣಬೆಳಗೊಳದಲ್ಲಿ ಚಾತುರ್ಮಾಸ್ಯದ ದೀಕ್ಷೆ ಪಡೆದಿರುವ ಯತಿಗಳ ಸಂಖ್ಯೆ ಬರೋಬ್ಬರಿ 126.
ಇದೇ ಮೊದಲ ಬಾರಿಗೆ ಒಂದೇ ಸ್ಥಳದಲ್ಲಿ ಇಷ್ಟು ಸಂಖ್ಯೆಯ ಯತಿಗಳು ಚಾತುರ್ಮಾಸ್ಯದ ದೀಕ್ಷೆ ಕೈಗೊಂಡಿದ್ದಾರೆ. ಆಷಾಢದಿಂದ ಆಶ್ವಯುಜ ಮಾಸದ ವರೆಗೆ ಇವರು ಚಾತುರ್ಮಾಸ ಕೈಗೊಳ್ಳಲಿದ್ದಾರೆ. ಈ ಯತಿಗಳೆಲ್ಲಾ ಜೈನ ದಿಗಂಬರ ಪಂಥಕ್ಕೆ ಸೇರಿದವರು.
108 ವರ್ಧಮಾನ ಸಾಗರ ಮಹಾರಾಜ್, 6 ಆಚಾರ್ಯರು, ಸೇರಿದಂತೆ 126 ಯತಿಗಳು ಗುರುವಾರ ಚಾತುರ್ಮಾಸದ ದೀಕ್ಷೆ ಕೈಗೊಂಡರು. ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕೂಡಾ ಇದೇ ಸಂದರ್ಭದಲ್ಲಿ ಚಾತುರ್ಮಾಸ್ಯದ ದೀಕ್ಷೆ ಸ್ವೀಕರಿಸಿದರು.

1997ರಿಂದ ಚಾತುರ್ಮಾಸ್ಯ ಆಚರಿಸುತ್ತಿರುವ ಶ್ರೀಗಳಿಗೆ ಇದು 22ನೇ ಚಾತುರ್ಮಾಸ. ಈ ಚಾತುರ್ಮಾಸದ ಹಿನ್ನೆಲೆಯಲ್ಲಿ ಶ್ರವಣಬೆಳಗೊಳದಲ್ಲಿ ಮುಂದಿನ ಎರಡು ತಿಂಗಳ ಅವಧಿಯಲ್ಲಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications