ಹಾಸನಾಂಬೆ ಉತ್ಸವಕ್ಕೆ ತೆರೆ, ದೇಗುಲದ ಗರ್ಭಗುಡಿಗೆ ಬೀಗ
ಹಾಸನ, ಅಕ್ಟೋಬರ್ 21: ವರ್ಷಕ್ಕೊಂದು ಬಾರಿ ದರ್ಶನ ನೀಡೋ ಪುರಾಣ ಪ್ರಸಿದ್ಧ ಹಾಸನಾಂಬೆ ದೇವಾಲಯದ ಗರ್ಭಗುಡಿಗೆ ಇಂದು (ಶನಿವಾರ) ಬೀಗ ಹಾಕುವ ಮೂಲಕ ಈ ವರ್ಷದ ವರ್ಷದ ಉತ್ಸವಕ್ಕೆ ತೆರೆ ಬಿದ್ದಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಮ್ಮುಖದಲ್ಲಿ ಹಾಸನದ ಹಾಸನಾಂಬೆ ದೇಗುಲದ ಗರ್ಭಗುಡಿಗೆ ಬೀಗ ಹಾಕಲಾಯಿತು. ಈ ಸಂದರ್ಭದಲ್ಲಿ ಭಕ್ತರು ದೇವಿಯ ಜಯಘೋಷ ಹಾಕಿದರು. ಇದರೊಂದಿಗೆ 10 ದಿನಗಳ ವರೆಗೆ ನಡೆದ ಉತ್ಸವಕ್ಕೆ ವಿಧ್ಯುಕ್ತವಾಗಿ ತೆರೆ ಬಿತ್ತು.
ಈ ವರ್ಷ ದೀಪಾವಳಿ ಹಬ್ಬ ಪ್ರಯುಕ್ತ ಸಾಲು-ಸಾಲು ರಜೆಗಳಿದ್ದರಿಂದ ಸಹಸ್ರಾರು ಭಕ್ತರು ಹಾಸನಾಭೆ ದೇವಿಯ ದರ್ಶನ ಪಡೆದು ಪಾವನರಾದರು.

ಅಕ್ಟೋಬರ್ 10 ರಂದು ಗುರುವಾರ ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿಯ ಬಾಗಿಲು ತೆರೆದು, ಅ.12ರಿಂದ 21ರ ತನಕ ಭಕ್ತರಿಗೆ ದೇವಿ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಗಿತ್ತು.
ಈ ವರ್ಷ ಮೊದಲ ಬಾರಿಗೆ ಭಕ್ತರಿಗಾಗಿ ದಿನವಿಡೀ ತಾಯಿಯ ದರ್ಶನ ಭಾಗ್ಯವನ್ನು ಏರ್ಪಡಿಸಲಾಗಿತ್ತು. ದೇವಿಯ ದರ್ಶನ ಪಡೆಯಲು ಜಿಲ್ಲಾಡಳಿತ ವಿಶೇಷ ಪಾಸ್ ವ್ಯವಸ್ಥೆ ಮಾಡಿತ್ತು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications