ಬಿಜೆಪಿ ಆಫರ್ ಗಿಂತ ಡಬಲ್ ಕೊಡುತ್ತೇನೆ: ಎಚ್ಡಿಕೆ ವಿರುದ್ದ 'ಕೌರವ' ಹೊಸ ಬಾಂಬ್
Recommended Video
ಹಾವೇರಿ, ಸೆ 26: " ಒಬ್ಬ ಮುಖ್ಯಮಂತ್ರಿಯನ್ನು ಬದಲಾಯಿಸುವ ಶಕ್ತಿ ನಮ್ಮ ಜಿಲ್ಲೆಗಿದೆ. ಉತ್ತರ ಕರ್ನಾಟಕವನ್ನು ಕಡೆಗಣಿಸಿದ್ದರಿಂದ ಕುಮಾರಸ್ವಾಮಿ ಸಿಎಂ ಪದವಿಯನ್ನು ಕಳೆದುಕೊಂಡರು" ಎಂದು ಹಿರೇಕೇರೂರಿನ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಹೇಳಿದರು.
" ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಎರಡೆರಡು ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಯಾರಿಗಾದರೂ ಧನ್ಯವಾದ ಅವರು ಹೇಳಿದ್ದಾರಾ" ಎಂದು ಪಾಟೀಲ್ ಬೇಸರ ವ್ಯಕ್ತಪಡಿಸಿದರು.
" ನನ್ನ ಮಗಳಿಗೂ ಕುಮಾರಸ್ವಾಮಿ ಫೋನ್ ಮಾಡಿದ್ದರು. ಬಿಜೆಪಿಯವರು ಎಷ್ಟು ಕೊಡುತ್ತಾರೆ. ಅದರ ಡಬಲ್ ಕೊಡುತ್ತೇನೆ ಎನ್ನುವ ಆಫರ್ ಅನ್ನು ನೀಡಿದ್ದರು" ಎಂದು ಬಿ.ಸಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

" ಕುಮಾರಸ್ವಾಮಿಯವರ ಯಾವುದೇ ಆಫರ್ ಗೆ ನಾವು ತಲೆಕೆಡಿಸಿಕೊಳ್ಳಲಿಲ್ಲ. ಎಲ್ಲಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೋ, ಅಂತಹ ಜಾಗದಲ್ಲಿ ನಾವಿರುವುದಿಲ್ಲ" ಎಂದು ಬಿ.ಸಿ.ಪಾಟೀಲ್ ಹೇಳಿದರು.
" ಮಾತೆತ್ತಿದ್ದರೆ ಬ್ರದರ್ ಎನ್ನುತ್ತಾರೆ. ಮೂರು ಬಾರಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡುವುದಾಗಿ ಕೈಯೆತ್ತಿದ್ದರು. ಅವರಂತಹ ವಿಶ್ವಾಸದ್ರೋಹಿ ಇನ್ನೊಬ್ಬರಿಲ್ಲ" ಎಂದು ಪಾಟೀಲರು ಬೇಸರ ವ್ಯಕ್ತಪಡಿಸಿದರು.
" ನಾನೇನು ಸಚಿವಸ್ಥಾನದ ಹಿಂದೆ ಬಿದ್ದಿರಲಿಲ್ಲ. ಕ್ಷೇತ್ರಕ್ಕೆ ಅನುದಾನವನ್ನೂ ನೀಡದಿದ್ದಾಗ, ಹೊರನಡೆಯುವ ನಿರ್ಧಾರಕ್ಕೆ ಬಂದೆ" ಎಂದು ಬಿ.ಸಿ.ಪಾಟೀಲ್, ಕಾರ್ಯಕರ್ತರ ಮುಂದೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications