ಕಸದ ಟ್ರಾಕ್ಟರ್ನಲ್ಲಿ ವರದಿಗಾರನ ಶವ ಸಾಗಿಸಿದವರಿಗೆ ನೊಟೀಸ್
ಹಾವೇರಿ, ಜನವರಿ 15: ಅಪಘಾತದಲ್ಲಿ ನಿಧನನಾದ ಶಿರಸಿ ಜಿಲ್ಲಾ ವರದಿಗಾರ ಮೌನೇಶ್ ಪೋತರಾಜ್ ಶವವನ್ನು ಕಸದ ಟ್ರಾಕ್ಟರ್ಗೆ ಹಾಕಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರಿಗೆ ದೋಷಾರೋಪ ಪತ್ರ ನೀಡಲಾಗಿದೆ.
ಶಿರಸಿಯಲ್ಲಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಮೌನೇಶ್ ಪೋತರಾಜ್ ಶನಿವಾರ ರಾತ್ರಿ ತನ್ನ ಊರಾದ ಹಾವೇರಿಯ ಛಬ್ಬಿಗೆ ಹೊರಟಿದ್ದರು, ಆದರೆ ದುರಾದೃಷ್ಟವಶಾತ್ ಹಾನಗಲ್ ಬಳಿ ರಸ್ತೆ ಅಪಘಾತಕ್ಕೆ ಸಿಕ್ಕು ಮೃತಪಟ್ಟಿದ್ದರು.
ಆದರೆ ಅವರ ಶವವನ್ನು ಸ್ಥಳೀಯ ಪೊಲೀಸರು ಕಸ ತುಂಬುವ ಟ್ರಾಕ್ಟರಿಯಲ್ಲಿ ಹಾಕಿ, ಅಮಾನವೀಯ ನಡುವಳಿಕೆ ತೋರಿದ್ದು, ರಾಜ್ಯದ ಪತ್ರಕರ್ತರಿಂದ, ಸಾಮಾಜಿಕ ಜಾಲತಾಣದಲ್ಲಿ ತೀರ್ವ ಅಸಮಾಧಾನಕ್ಕೆ ಗುರಿಯಾಗಿತ್ತು.

ಪೊಲೀಸರ ಕ್ರಮಕ್ಕೆ ತೀರ್ವ ಆಕ್ಷೇಪ ವ್ಯಕ್ತವಾದಮೇಲೆ ಎಚ್ಚೆತ್ತುಕೊಂಡಿರುವ ಪೊಲೀಸರು ಮೌನೇಶ್ ಪೋತರಾಜ್ ಶವಕ್ಕೆ ಅಗೌರವ ತೋರಿದ ಹಾನಗಲ್ ಪಿ.ಎಸ್.ಐ.ಗುರುರಾಜ್ ಮೈಲಾರ ಹಾಗೂ ಘಟನೆ ಬಗ್ಗೆ ಸೂಕ್ತ ಮೇಲ್ವಿಚಾರಣೆ ಮಾಡುವಲ್ಲಿ ನಿರ್ಲಕ್ಷ ವಹಿಸಿದ ಸಿ.ಪಿ.ಐ.ರೇವಪ್ಪ ಎಚ್ .ಕಟ್ಟಿಮನಿ ಇಬ್ಬರಿಗೂ ಕೆ.ಎಸ್.ಡಿ.ಪಿ7 ಅಡಿಯಲ್ಲಿ ದೋಷರೊಪ ಪತ್ರವನ್ನ ಜಾರಿಮಾಡಿದ್ದಾರೆ.
ಪೊಲೀಸರ ನಿರ್ಲಕ್ಷದ ಬಗ್ಗೆ ಹಾವೇರಿ ಎಸ್.ಪಿ. ಕೆ.ಪರಶುರಾಮ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಘಟನೆಗೆ ಪೊಲೀಸ್ ಇಲಾಖೆ ವಿಷಾಧ ವ್ಯಕ್ತಪಡಿಸಿದೆ ಎಂದು ಹೇಳಿದ್ದಾರೆ.
ಬಡ ಕುಟುಂಬದ ವರದಿಗಾರ ಮೌನೇಶ್ ಪೋತರಾಜ್ ಅವರ ಕುಟುಂಬಕ್ಕೆ ನಟ ಪ್ರಕಾಶ್ ರೈ ಒಂದು ಲಕ್ಷ ರೂಪಾಯಿ ನೆರವು ನೀಡಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications