ಹುಬ್ಬಳ್ಳಿ: ಕೆರೆಗೆ ಉರುಳಿದ ಖಾಸಗಿ ಬಸ್, ತಪ್ಪಿದ ಭಾರಿ ಅನಾಹುತ

ಹುಬ್ಬಳ್ಳಿ, ಜುಲೈ 06 : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಕೆರೆಗೆ ಉರುಳಿ ಬಿದ್ದ ಘಟನೆ ಹುಬ್ಬಳ್ಳಿ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ಗುರುವಾರ ನಡೆದಿದೆ.

ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಖಾಸಗಿ ಬಸ್‍ ವರೂರ ಕ್ರಾಸ್ ಬಳಿ ಇರುವ ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ಫಾರ್ಮ್ ಹೌಸ್‍ ನ ಕೆರೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

30 injured as pravit bus overturned near Hubballi

ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+