ಹೊಸವರ್ಷದ ಮುನ್ನಾದಿನ ಹೋದವಳು ಇನ್ನೂ ಬಂದಿಲ್ಲ!
ಹುಬ್ಬಳ್ಳಿ, ಜನವರಿ, 3 : ನಗರದಲ್ಲಿ ಹೊಸ ವರ್ಷಾಚರಣೆಯ ಸಮಯದಲ್ಲಿ ಕಾಲೇಜು ಯುವತಿಯೊಬ್ಬಳು ಮನೆಯಿಂದ ನಾಪತ್ತೆಯಾದ ಪ್ರಕರಣ ಸ್ಥಳೀಯ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇಲ್ಲಿಯ ಹೊಸೂರು ಅಡಕಿ ಚಾಳ ನಿವಾಸಿ ಪೂಜಾ ಮಹಾದೇವ ಜಡಿ (19) ಡಿ.31ರಂದು ಸಂಜೆ ನಾಪತ್ತೆಯಾದ ಯುವತಿಯಾಗಿದ್ದಾಳೆ. ಮನೆಯಿಂದ ಮಾವನ ಮನೆಗೆ ಹೋಗಿ ಅಯ್ಯಪ್ಪ ಸ್ವಾಮಿ ಪೂಜೆಯ ಕುರಿತು ಮಾಹಿತಿ ಕೇಳಿ ಬರುತ್ತೇನೆ ಎಂದು ಹೇಳಿದ ಹೋದ ಮಗಳು ಇದೂವರೆಗೆ ಬಂದಿಲ್ಲ ಎಂದು ಮುದಕಪ್ಪ ಬಸವರಾಜ ಅಗಸರ ಎಂಬುವರು ದೂರು ನೀಡಿದ್ದಾರೆ.

ಕಳ್ಳತನ : ಸ್ಥಳಿಯ ನವನಗರದ ಕರಿಯಮ್ಮದೇವಿ ಬಡಾವಣೆ, ಗಾಮನಗಟ್ಟಿಯಲ್ಲಿ ಮನೆಗಳ್ಳತನ ನಡೆದ ಪ್ರಕರಣ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪಾಂಡುರಂಗಾಚಾರ ಪುಟ್ಟಾಚಾರ ನವರತ್ನ ಎಂಬುವರ ಮನೆ ಹಿಂದಿನ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 67,000 ರೂ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣ ಹಾಗೂ 4 ಸಾವಿರ ರೂ. ನಗದು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.
ಹಳೇಹುಬ್ಬಳ್ಳಿಯಲ್ಲೊಂದು : ಹಳೇಹುಬ್ಬಳ್ಳಿಯ ದಿಡ್ಡಿ ಓಣಿಯ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ 1,73,000 ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣ ಹಾಗೂ 3000 ರೂ. ನಗದು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಪ್ರಸಾದ ಮಾಧವ ಸವಣೂರ ಎಂಬುವವರ ಮನೆ ಕಳ್ಳತನಗೊಳಗಾಗಿದೆ.
ಸಂಚಾರ ನಿಯಮ ಉಲ್ಲಂಘನೆ : ಸಂಚಾರ ನಿಯಮ ಉಲ್ಲಂಘನೆ ಮಾಡಿದ 567 ಕೇಸು ದಾಖಲಿಸಿ 81,500 ರೂ. ದಂಡವನ್ನು ಹುಬ್ಬಳ್ಳಿ ಸಂಚಾರಿ ಪೊಲೀಸರು ವಸೂಲಿ ಮಾಡಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications